Latest News
(ವರದಿ:ಸಿಬಿಎಸ್) ಹಾಸನ: ರಾಜ್ಯದ ನಾನಾ ಕಡೆಗಳಲ್ಲಿ ಇಂದು ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದ್ದು, ಇದರ ಬಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೂ ತಟ್ಟಿತು.ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ...
ಮೈಸೂರು: ಶಾಸಕರು, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ರವರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಸಾಂಸ್ಕೃತಿಕ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.ಪಿ. ...
ಮೈಸೂರು: ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸಭಾಂಗಣದಲ್ಲಿ ಲಯನ್ಸ್ ಸಂಸ್ಥೆಯ ಪ್ರಾಂತೀಯ ಸಮ್ಮೇಳನವು ಅದ್ದೂರಿಯಾಗಿ ನಡೆಯಿತು.ಬದುಕಿ ಬದುಕಲು ಬಿಡಿ ಎಂಬ ಮಾನವೀಯ ಸಂದೇಶವನ್ನು ಕೇಂದ್ರವಾಗಿಟ್ಟುಕೊಂಡು ಆಯೋಜಿಸಲಾಗಿದ್ದ ಈ ...
ಜೋರ್ಡಾನ್: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ರಾಷ್ಟ್ರಗಳ ಪ್ರವಾಸದಲ್ಲಿ ಸೋಮವಾರ ಜೋರ್ಡಾನ್ ರಾಜಧಾನಿ ಅಮ್ಮನ್ನಲ್ಲಿ ಬಂದಿಳಿದರು,ಈ ವೇಳೆ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.ಮೋದಿ ಅವರ ಪ್ರವಾಸದಲ್ಲಿ ...
ಮೈಸೂರು: ಮೈಸೂರಿನ ಶಿವರಾಮಪೇಟೆ ಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಕಾಂಗ್ರೆಸ್ ಪಕ್ಷದ ಮುತ್ಸದಿ ರಾಜಕಾರಣಿ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರಿಗೆ ಸಂತಾಪ ಸೂಚಿಸಲಾಯಿತು.ಶಾಮನೂರು ಅವರ ಆತ್ಮಕ್ಕೆ ...
ಮೈಸೂರು: ಮೈಸೂರಿನ ಜಗದ್ಗುರು ಶ್ರೀ ಶಿವರಾತ್ರಿಶ್ವರ ಆಟೋ ಚಾಲಕರು ಮತ್ತು ಮಾಲಿಕರ ಸಂಘದ ವತಿಯಿಂದ ಲಿಂಗೈಕ್ಯರಾದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ...
ಮೈಸೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರಿನ ಸಮಸ್ಯೆ ಹಾಗೂ ರಸ್ತೆಯ ಸಮಸ್ಯೆ ಕೂಡಲೇ ಬಗರಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡರು ಖಡಕ್ ಸೂಚನೆ ನೀಡಿದರು.ಪೊಲೀಸ್ ಗೃಹ ನಿರ್ಮಾಣ ...
ಮೈಸೂರು: ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ...
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ...
ನವದೆಹಲಿ: ಮತದಾನದ ಶಕ್ತಿಯೇ ನಮ್ಮ ಪ್ರಜಾಪ್ರಭುತ್ವದ ಅಡಿಪಾಯ ಎಂದು ಮುಖ್ಯ ಮಂತ್ರಿ ಸುದ್ದರಾಮಯ್ಯ ಹೇಳಿದರು.ದೆಹಲಿಯಲ್ಲಿ ಮತಗಳ್ಳತನದ ಬಗ್ಗೆ ನಡೆದ ಲಿಯಲ್ಲಿ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ,ನಮ್ಮ ಸಂವಿಧಾನವು ...
(ವರದಿ:ಸಿದ್ದರಾಜು,ಕೊಳ್ಳೇಗಾಲ) ಕೊಳ್ಳೇಗಾಲ: ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳವಾಗಿರುವ ಚಿಕ್ಕಲ್ಲೂರಿನಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಿದ್ದರೂ ಭಕ್ತರು ಅದನ್ನು ಲೆಕ್ಕಿಸದೆ ಪೂಜಾ ಕೈಂಕರ್ಯಗಳಲ್ಲಿ ತೊಡಗಿಸಿ ಕೊಳ್ಳುತ್ತಿದ್ದಾರೆ,ಮುಂದಿನ ವರ್ಷ ಅಭಿವೃದ್ಧಿ ಕಾರ್ಯಗಳು ...
ಕೊಳ್ಳೇಗಾಲ: ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಆರ್.ನಂಜುಂಡಯ್ಯ ಅವರು 2025 ನೇ ಡಾ.ಅಂಬೇಡ್ಕರ್ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.ನವದೆಹಲಿ ಆಶ್ರಮ್, ಜರೋಡಾದ ಮಾಡೆಲ್ ಟೌನ್ ನಲ್ಲಿ ...
ವಿದೇಶ ವಾರ್ತೆ
ಜೋರ್ಡಾನ್: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ರಾಷ್ಟ್ರಗಳ ಪ್ರವಾಸದಲ್ಲಿ ಸೋಮವಾರ ಜೋರ್ಡಾನ್ ರಾಜಧಾನಿ ಅಮ್ಮನ್ನಲ್ಲಿ ಬಂದಿಳಿದರು,ಈ ವೇಳೆ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.ಮೋದಿ ಅವರ ಪ್ರವಾಸದಲ್ಲಿ ...
ಸಿಡ್ನಿ: ಆಸ್ಟ್ರೇಲಿಯದ ಸಿಡ್ನಿಯ ಬೊಂಡಿ ಬೀಚ್ನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಬಲಿಯಾಗಿದ್ದಾರೆ.ದಾಳಿ ವೇಳೆ ಪೊಲೀಸರು ಹಾಗೂ ಇಬ್ಬರು ಗನ್ ಮೆನ್ ಗಳು ...
ವಾಶಿಂಗ್ಟನ್: H-1B ವೀಸಾ ಅರ್ಜಿಗಳಿಗೆ ಅಗತ್ಯವಿರುವ ಹೊಸ ಶುಲ್ಕ 100,000 ಡಾಲರ್ ಶುಲ್ಕ ವಿಧಿಸಿರುವ ಟ್ರಂಪ್ ಆದೇಶವನ್ನು ಪ್ರಶ್ನಿಸಿ ಅಮೆರಿಕದ ಇಪ್ಪತ್ತು ರಾಜ್ಯಗಳು ಮೊಕದ್ದಮೆ ಹೂಡಿವೆ.ಈ ನೀತಿ ...
ಟೋಕಿಯೋ: ಉತ್ತರ ಜಪಾನ್ ಕರಾವಳಿಯಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದೆ.ಈ ಪ್ರದೇಶದಲ್ಲಿ ಇದಕ್ಕೂ ಮುನ್ನಾ ದಿನ ಸಂಭವಿಸಿದ ಭೂಕಂಪಕ್ಕಿಂತ ಇದು ಪ್ರಬಲವಾಗಿದ್ದು,50 ಜನರು ಗಾಯಗೊಂಡಿದ್ದಾರೆ.ಶುಕ್ರವಾರ ಸಂಭವಿಸಿದ ಭೂಕಂಪನದ ...
ವಾಷಿಂಗ್ಟನ್: ನಮ್ಮಲ್ಲಿನ ಅತ್ಯುನ್ನತ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಿ, ಪ್ರತಿಭೆ ಸಂಪಾದಿಸಿದ ವಿದೇಶಿ ವಿದ್ಯಾರ್ಥಿಗಳು ತವರೂರಿಗೆ ತೆರಳುವುದು ನಾಚಿಕೆಗೇಡಿನ ಸಂಗತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಾಟಿ ...
ಫ್ಲೋರಿಡಾ: ದೊಡ್ಡ ವಿಮಾನವಾಗಲಿ,ಸಣ್ಣ ವಿಮಾನವಾಗಲಿ ಲ್ಯಾಂಡ್ ಆಗಲು ಏರ್ಪೋರ್ಟ್ ಇದ್ದೇ ಇರುತ್ತೆ,ಆದರೆ ಇಲ್ಲೊಂದು ವಿಮಾನ ಕಾರ್ ಮೇಲೆ ಇಳಿದಿದೆ!ಫ್ಲೋರಿಡಾದಲ್ಲಿ ಸಣ್ಣ ವಿಮಾನವೊಂದು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ...
ಜಪಾನ್: ಉತ್ತರ ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ, ಹಲವು ಮನೆಗಳು ನೆಲಸಮಗೊಂಡಿವೆ. ಜನರಲ್ಲಿ ಆತಂಕ ಮನೆ ಮಾಡಿದೆ.ಸುನಾಮಿ ಅಲೆಗಳು ...
ಉಕ್ರೇನ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಅಂತ್ಯಗೊಳಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು ಶಾಂತಿ ಪ್ರಸ್ತಾವನೆಯನ್ನು ಎರಡು ರಾಷ್ಟ್ರಗಳು ಒಪ್ಪಿವೆ. ಆದರೆ, ಈ ಶಾಂತಿ ಪ್ರಸ್ತಾವಕ್ಕೆ ಸಹಿ ...
ವಾಷಿಂಗ್ಟನ್: ಅಲಾಸ್ಕಾ ಮತ್ತು ಕೆನಡಾದ ಯುಕಾನ್ ಪ್ರದೇಶದ ನಡುವಿನ ಗಡಿಯ ಸಮೀಪ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.ಕೇಂದ್ರಬಿಂದುವು ಅಲಾಸ್ಕಾದ ರಾಜಧಾನಿ ಜುನೌದಿಂದ ವಾಯುವ್ಯಕ್ಕೆ ಸುಮಾರು 370 ...
ಕೊಲೊಂಬೊ: ಈಗಾಗಲೇ ಭಾರಿ ಮಳೆ ಪ್ರವಾಹ ಮತ್ತು ಭೂ ಕುಸಿತಕ್ಕೆ ನಲುಗಿರುವ ಶ್ರೀಲಂಕಾದಲ್ಲಿ ಮತ್ತೆ ಬಾರಿ ಮಳೆಯಾಗಿದ್ದು, ಭಾರೀ ಭೂಕುಸಿತವಾಗಿದೆ.ದಿತ್ವಾ ಚಂಡಮಾರುತದಿಂದ ಉಂಟಾದ ವಿಕೋಪಕ್ಕೆ ನಲುಗಿರುವ ಶ್ರೀಲಂಕಾದಲ್ಲಿ ...
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ನ ಕ್ರೂರ ಆಡಳಿತಕ್ಕೆ ಇನ್ನೊಂದು ಘೋರ ಘಟನೆ ಸಾಕ್ಷಿಯಾಗಿದೆ.ಒಂದು ಕುಟುಂಬದ 13 ಜನರನ್ನು ಕೊಂದ ಹಂತಕನನ್ನು ಅದೇ ಕುಟುಂಬಕ್ಕೆ ಸೇರಿದ ಬಾಲಕನಿಂದ ಸಾವಿರಾರು ಮಂದಿ ...
ಕರಾಚಿ: ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿರುವ ಅರೆಸೇನಾ ಪಡೆಯ ಪ್ರಧಾನ ಕಚೇರಿ ಪ್ರವೇಶದ್ವಾರದಲ್ಲಿ ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ ಮಹಿಳಾ ಆತ್ಮಹುತಿ ಬಾಂಬರ್ ಒಬ್ಬಾಕೆ ತನ್ನನ್ನೇ ಸ್ಫೋಟಿಸಿಕೊಂಡ ...
ದೇಶ ವಾರ್ತೆ
ನವದೆಹಲಿ: ಮತದಾನದ ಶಕ್ತಿಯೇ ನಮ್ಮ ಪ್ರಜಾಪ್ರಭುತ್ವದ ಅಡಿಪಾಯ ಎಂದು ಮುಖ್ಯ ಮಂತ್ರಿ ಸುದ್ದರಾಮಯ್ಯ ಹೇಳಿದರು.ದೆಹಲಿಯಲ್ಲಿ ಮತಗಳ್ಳತನದ ಬಗ್ಗೆ ನಡೆದ ಲಿಯಲ್ಲಿ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ,ನಮ್ಮ ಸಂವಿಧಾನವು ...
ಕೊಳ್ಳೇಗಾಲ: ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಆರ್.ನಂಜುಂಡಯ್ಯ ಅವರು 2025 ನೇ ಡಾ.ಅಂಬೇಡ್ಕರ್ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.ನವದೆಹಲಿ ಆಶ್ರಮ್, ಜರೋಡಾದ ಮಾಡೆಲ್ ಟೌನ್ ನಲ್ಲಿ ...
ನವದೆಹಲಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಇದನ್ನು ಸರಿದಾರಿಗೆ ತರಲು ಸೂಕ್ತ ಕಾನೂನು ರೂಪು-ರೇಷೆ ರೂಪಿಸಲು ಸಂಬಂಧಪಟ್ಟ ಸಚಿವಾಲಯ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ...
ನವದೆಹಲಿ: ಕೇಂದ್ರ ಪ್ರವಾಸೋದ್ಯಮ ಸಚಿವ ಗಜೆಂದ್ರ ಸಿಂಗ್ ಶೇಖಾವತ್ ಅವರನ್ನುಸಂಸದ ಯದುವೀರ್ ಒಡೆಯರ್ ಭೇಟಿ ಮಾಡಿ ಮೈಸೂರಿನ ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಚರ್ಚಿಸಿದರು.ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿ ...
ನವದೆಹಲಿ: ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ.ವಂದೇ ಮಾತರಂ ಹಾಡಿಗೆ 150 ವರ್ಷ ...
ಗೋವಾ: ಉತ್ತರ ಗೋವಾದ ಪಣಜಿಯ ನೈಟ್ ಕ್ಲಬ್ ವೊಂದರಲ್ಲಿ ಇಂದು ಮುಂಜಾನೆ 1 ಗಂಟೆ ವೇಳೆ ಸಿಲಿಂಡರ್ ಸ್ಫೋಟಗೊಂಡು 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.ಶನಿವಾರ ತಡರಾತ್ರಿ ...
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು,ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲಎಂದು ತಿರುಗೇಟು ನೀಡಿದ್ದಾರೆ.ಈ ಬಗ್ಗೆ ...
ಮುಂಬೈ: ಬಾಂಬ್ ಬೆದರಿಕೆ ಬಂದ ಕಾರಣ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಷ ಮಾಡಬೇಕಾಯಿತು. ವಿಮಾನವನ್ನು ...
ಉಡುಪಿ: ನವ ಭಾರತ ತನ್ನ ಜನರನ್ನು ರಕ್ಷಿಸಲು ಬದ್ಧವಾಗಿದೆ, ಯಾರ ಮುಂದೆಯೂ ತಲೆಬಾಗುವುದಿಲ್ಲ ಹಿಂಜರಿಯುವುದೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಡಕ್ಕಾಗಿ ಹೇಳಿದ್ದಾರೆ. ಉಡುಪಿಯ ಶ್ರೀ ...
ನವದೆಹಲಿ: ಡಿಸೆಂಬರ್ ತಿಂಗಳಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಬರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ,ಅವರು 23 ...
ಮುಂಬೈ: ಬಾಲಿವುಡ್ ಚಿತ್ರರಂಗದ ಹೆಸರಾಂತ ಹಿರಿಯ ನಟ ಮತ್ತು ಮಾಜಿ ಸಂಸದ ಧರ್ಮೇಂದ್ರ ಅವರು ಸೋಮವಾರ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಧರ್ಮೇಂದ್ರ ಅವರಿಗೆ 89 ವರ್ಷ ...
ಶ್ರೀನಗರ: ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿ, ಒಂಭತ್ತು ಮೃತಪಟ್ಟಿದ್ದಾರೆ. ಈ ಸ್ಪೋಟದಲ್ಲಿ 27 ಜನರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಟ್-ಕಾಲರ್ ಭಯೋತ್ಪಾದಕ ...
ರಾಜ್ಯ ವಾರ್ತೆ
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ...
ಮೈಸೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಕಾವೇರಿ ರಕ್ಷಣಾ ಸಮಿತಿ ಬೆಂಗಳೂರು ಅಧ್ಯಕ್ಷರಾದಎಚ್ ಕೆ ರಾಮು ಅವರ ಜನುಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಮೈಸೂರಿನ ...
ಬೆಂಗಳೂರು: ಬೆಂಗಳೂರು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸದೆ ನಾಮನಿರ್ದೇಶನ ಮಾಡುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆಮ್ ಆದ್ಮಿ ಪಾರ್ಟಿ ಕಿಡಿಕಾರಿದೆ.ಬೆಳಗಾವಿ ವಿಧಾನಸಭೆಯಲ್ಲಿ ಮಂಡಿಸಿರುವ ಗ್ರೇಟರ್ ಬೆಂಗಳೂರು ಆಡಳಿತ ...
ಬೆಳಗಾವಿ: ಚಳಿಗಾಲದ ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಬಾಂಬ್ ಸಿಡಿಸಿದ್ದು,ಸಂಚಲನವನ್ನೇ ...
ಮೈಸೂರು: ದೇಶದ ಪ್ರಧಾನಿಯವರನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕೆಂದು ಆಗ್ರಹಿಸಿ ನಾಳೆಯಿಂದ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ...
ಬೆಳಗಾವಿ: ಚಳಿಗಾಲದ ಅಧಿವೇಶನ ಮೂರನೇಯ ದಿನ ಕೂಡಾ ವಿವಿಧ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದ್ದು,ಈ ವೇಳೆ ರೈತರೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಪ್ರಸಂಗ ನಡೆದಿದೆ.ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ...
ಬೆಳಗಾವಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದರು.ವೆಂಕಟೇಶ್ ...
ಬೆಳಗಾವಿ: ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿಗರು ಬೃಹತ್ ಪ್ರತಿಭಟನೆ ನಡೆಸಿದರು.ಮೊದಲಿಗೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಬೃಹತ್ ಸಮಾವೇಶ ನಡೆಸಿದ ಬಿಜೆಪಿ ನಾಯಕರು ...
ಬೆಂಗಳೂರು: ಬೂದಿ ಮುಚ್ಚಿದ ಕೆಂಡದಂತಿರುವ ಕಾಂಗ್ರೆಸ್ ಪಕ್ಷದ ಒಳಬೇಗುದಿ ಎಷ್ಟು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಸಿದರೂ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.ರಾಜ್ಯದ ...
ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಒಡಂಬಡಿಕೆ ಮಾಡಿಕೊಂಡಿವೆ.ಈ ಒಡಂಬಡಿಕೆಯು ಎರಡೂ ಸಂಸ್ಥೆಗಳ ನಡುವೆ ಸಂಪನ್ಮೂಲ ವ್ಯಕ್ತಿಗಳ ...
ಬೆಳಗಾವಿ: ಡಿ ಕೆ.ಶಿವಕುಮಾರ್ ಮುಖ್ಯ ಮಂತ್ರಿ ಆಗ್ತಾರೋ ಬಿಡ್ತಾರೊ ಗೊತ್ತಿಲ್ಲ.ಆದರೆ ಬಗೆಗೆ ದಿನಕ್ಕೊಂದು ಹೇಳಿಕೆಗಳು ಚರ್ಚೆ ಹುಟ್ಟು ಹಾಕುತ್ತಿರುವುದಂತೂ ಸತ್ಯ.ಬೆಳಗಾವಿ ಅಧಿವೇಶನದ ಎರಡನೇ ದಿನ ಸಾಂಬ್ರಾ ವಿಮಾನ ...
ಬೆಳಗಾವಿ: ಏನ್ ಅಶೋಕ ಸಣ್ಣ ಅಗಿದಿಯಲ್ಲಾ…ಹೀಗೆ ಕಿಚಾಯಿಸಿದ್ದು ಸಿಎಂ ಸಿದ್ದರಾಮಯ್ಯ.ಚಳಿಗಾಲದ ಅಧಿವೇಶನ ಆರಂಭಕ್ಕೂ ಮೊದಲು ಸ್ಪೀಕರ್ ಕೊಠಡಿಯಲ್ಲಿ ಸಿದ್ದರಾಮಯ್ಯ ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಅಶೋಕ್, ಸುನೀಲ್ ಕುಮಾರ್ ...
ಜಿಲ್ಲಾ ವಾರ್ತೆ
(ವರದಿ:ಸಿಬಿಎಸ್) ಹಾಸನ: ರಾಜ್ಯದ ನಾನಾ ಕಡೆಗಳಲ್ಲಿ ಇಂದು ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದ್ದು, ಇದರ ಬಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೂ ತಟ್ಟಿತು.ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ...
ಮೈಸೂರು: ಶಾಸಕರು, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ರವರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಸಾಂಸ್ಕೃತಿಕ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.ಪಿ. ...
ಮೈಸೂರು: ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸಭಾಂಗಣದಲ್ಲಿ ಲಯನ್ಸ್ ಸಂಸ್ಥೆಯ ಪ್ರಾಂತೀಯ ಸಮ್ಮೇಳನವು ಅದ್ದೂರಿಯಾಗಿ ನಡೆಯಿತು.ಬದುಕಿ ಬದುಕಲು ಬಿಡಿ ಎಂಬ ಮಾನವೀಯ ಸಂದೇಶವನ್ನು ಕೇಂದ್ರವಾಗಿಟ್ಟುಕೊಂಡು ಆಯೋಜಿಸಲಾಗಿದ್ದ ಈ ...
ಮೈಸೂರು: ಮೈಸೂರಿನ ಶಿವರಾಮಪೇಟೆ ಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಕಾಂಗ್ರೆಸ್ ಪಕ್ಷದ ಮುತ್ಸದಿ ರಾಜಕಾರಣಿ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರಿಗೆ ಸಂತಾಪ ಸೂಚಿಸಲಾಯಿತು.ಶಾಮನೂರು ಅವರ ಆತ್ಮಕ್ಕೆ ...
ಮೈಸೂರು: ಮೈಸೂರಿನ ಜಗದ್ಗುರು ಶ್ರೀ ಶಿವರಾತ್ರಿಶ್ವರ ಆಟೋ ಚಾಲಕರು ಮತ್ತು ಮಾಲಿಕರ ಸಂಘದ ವತಿಯಿಂದ ಲಿಂಗೈಕ್ಯರಾದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ...
ಮೈಸೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರಿನ ಸಮಸ್ಯೆ ಹಾಗೂ ರಸ್ತೆಯ ಸಮಸ್ಯೆ ಕೂಡಲೇ ಬಗರಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡರು ಖಡಕ್ ಸೂಚನೆ ನೀಡಿದರು.ಪೊಲೀಸ್ ಗೃಹ ನಿರ್ಮಾಣ ...
ಮೈಸೂರು: ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ...
(ವರದಿ:ಸಿದ್ದರಾಜು,ಕೊಳ್ಳೇಗಾಲ) ಕೊಳ್ಳೇಗಾಲ: ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳವಾಗಿರುವ ಚಿಕ್ಕಲ್ಲೂರಿನಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಿದ್ದರೂ ಭಕ್ತರು ಅದನ್ನು ಲೆಕ್ಕಿಸದೆ ಪೂಜಾ ಕೈಂಕರ್ಯಗಳಲ್ಲಿ ತೊಡಗಿಸಿ ಕೊಳ್ಳುತ್ತಿದ್ದಾರೆ,ಮುಂದಿನ ವರ್ಷ ಅಭಿವೃದ್ಧಿ ಕಾರ್ಯಗಳು ...
ಮೈಸೂರು: ಶ್ರೀ ದತ್ತಾತ್ರೇಯ ಪ್ರತಿಷ್ಠಾನ ಮತ್ತು ಕರ್ನಾಟಕ ಬಸವೇಶ್ವರ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.ಮೈಸೂರಿನ ಶ್ರೀ ಶಿವರಾತ್ರಿ ...
ಹುಣಸೂರು: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ರಾಜ್ಯ ...
ಮೈಸೂರು: ಮೈಸೂರಿನ ಅಗ್ರಹಾರದ ಕೃಷ್ಣರಾಜೇಂದ್ರ ಬ್ಯಾಂಕಿನ 2026ರ ದಿನದರ್ಶಿಕೆಯನ್ನು ಹೊರತರಲಾಗಿದ್ದು,ಭಾನುವಾರ ಬಿಡುಗಡೆ ಮಾಡಲಾಯಿತು.ಕೆ.ಆರ್. ಬ್ಯಾಂಕಿನ ಅಧ್ಯಕ್ಷ ಬಸವರಾಜು ಬಸಪ್ಪ ಹಾಗೂ ಸಹಕಾರ ಇಲಾಖೆಯ ಉಪ ನಿಬಂಧಕ ವೀರೇಂದ್ರ ...
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ, ಆದರೆ ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.ಮೈಸೂರು ಯೂನಿಟಿ ...
ಕ್ರೈಮ್ ಸುದ್ದಿ
ಮೈಸೂರು: ಮೈಸೂರು ನಗರ ಸಿಸಿಬಿ ತಂಡ ನಾಯ್ಡು ನಗರ, ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎನ್ ಡಿ ಪಿ ಎಸ್ ಸಂಬಂಧಿತ ಕಾರ್ಯಾಚರಣೆ ನಡೆಸಿದರು.ಈ ವೇಳೆ ಸಿಸಿಬಿ ...
ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ಐಸಿಐಸಿಐ ಬ್ಯಾಂಕ್ ಗೆ ಮೂರು ಪ್ರತ್ಯೇಕ ಪ್ರಕರಣದಲ್ಲಿ 2.33 ಕೋಟಿ ವಂಚಿಸಿರುವ ಘಟನೆ ನಡೆದಿದೆ.ಮೂರು ಪ್ರಕರಣಗಳಿಂದ ಇಬ್ಬರು ...
ಮೈಸೂರು: ಕೂರ್ಗಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಿಸೈಸ್ ಗೇರ್ಸ್ ಅಂಡ್ ಟರ್ಬೈನ್ ಸಲ್ಯೂಷನ್ ಸಂಸ್ಥೆ ಮಾಲೀಕ ಮುರಳೀಧರ್ ವಿರುದ್ದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹೆಬ್ಬಾಳ ...
ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ವಿಶಾಲವಾಗಿ ಹರಿಯುವ ಕೃಷ್ಣಾನದಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದಂತೆ ಮರಳು ಮಾಫಿಯಾ ಗರಿಗೆದರಿದೆ.ಕೃಷ್ಣಾನದಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದ್ದಂತೆಅನಧಿಕೃತ ಮರಳು ಗಣಿಗಾರಿಕೆ ಅವ್ಯಾಹತವಾಗಿ ಎಗ್ಗಿಲ್ಲದೆ ...
ಮೈಸೂರು: ಸಿಸಿಬಿ ಅಧಿಕಾರಿಗಳು ದಾಳಿಕೇಸರೆಯಲ್ಲಿ ದಿಢೀರ್ ದಾಳಿ ನಡೆಸಿ,30 ಕೆಜಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ನವಾಜ್ ಶರೀಫ್ (32)ಎಂಬ ಆರೋಪಿಯನ್ನು ಬಂಧಿಸಿದ್ದಾರೆ.ಕರ್ನಾಟಕ ...
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಚಿಕ್ಕಪ್ಪ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.ಮಾಚಿಮಂಡ ಅಪ್ಪಚ್ಚು ಎಂಬಾತ ತನ್ನ ಅಣ್ಣನ ...
ಮಂಡ್ಯ: ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ ನಡೆದಿದೆ.ಗ್ರಾಮದ ಪುಟ್ಟೇಗೌಡರ ಪುತ್ರ ಜಿ.ಪಿ.ಪ್ರಸನ್ನ ಅವರು ಕಾಯಿ ...
ಮೈಸೂರು: ಮೋಸ ಹೋಗುವವರು ಇರುವ ತನಕ ಮೋಸದ ಆಟ ನಡೆಯುತ್ತಲೇ ಇರುತ್ತದೆ ಇದಕ್ಕೆ ಮೈಸೂರಿನಲ್ಲಿ ಒಂದು ಸ್ಪಷ್ಟ ಉದಾರಣೆ ಇದೆ.ಆನ್ ಲೈನ್ ಗೇಮ್ ನಲ್ಲಿ ಹೆಚ್ಚಿನ ಲಾಭ ...
ಮೈಸೂರು: ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೂರ್ಗಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಿಸೈಸ್ ಗೇರ್ಸ್ ಅಂಡ್ ...
ಮೈಸೂರು: ಮೈಸೂರು ವಿಜಯನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಅಪಹರಣವಾಗಿದ್ದ ಕೆಲವೇ ಗಂಟೆಗಳಲ್ಲಿ ಫೈನಾನ್ಷಿಯರ್ ಲೋಕೇಶ್ ಅವರನ್ನು ರಕ್ಷಿಸಿದ್ದಾರೆ.ಒಂದು ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ನಾಲ್ವರು ...
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನಲೆ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ದ ...
ಮೈಸೂರು: ಮೈಸೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ 10 ತಲವಾರ್ ಗಳು,2 kg ಗಾಂಜಾ ಹಾಗೂ 7.30 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.ಫಿರ್ದೋಶ್ ಹಾಗೂ ...
ಸಿನೆಮಾ ಸುದ್ದಿ
ಬೆಂಗಳೂರು: ನಟ ದರ್ಶನ್ ತೂಗುದೀಪ ಅಭಿನಯದ ದಿ ಡೆವಿಲ್ ಚಿತ್ರ ಗುರುವಾರ ತೆರೆ ಕಂಡಿದ್ದು,ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.ಅಭಿಮಾನಿಗಳು ಚಿತ್ರಕ್ಕೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ನ್ಯಾಯಾಲಯದ ಆದೇಶದ ...
ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಖ್ಯಾತ ಹಿರಿಯ ಹಾಸ್ಯ ನಟ ಎಂ.ಎಸ್.ಉಮೇಶ್ ಅವರು ವಿಧಿವಶರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ...
ಮೈಸೂರು: ಕಾಂತಾರ ಚಾಪ್ಟರ್ 1 ಯಶಸ್ಸಿನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಟೆಂಪಲ್ ರನ್ ಮಾಡುತ್ತಿದ್ದು ಗುರುವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ...
ಕಾಂತರಾ -1 ಟ್ರೈಲರ್ https://www.gnews5.com/?p=24589 ಬೆಂಗಳೂರು: ಕಾಂತಾರ ಖ್ಯಾತಿಯ ನಟ ರಿಷಬ್ ಶಟ್ಟಿ ಅಭಿನಯದ ಕಾಂತಾರ-1 ಟ್ರೈಲರ್ ಬಿಡುಗಡೆಯಾಗಿದ್ದು ಭಾರೀ ಸದ್ದು ಮಾಡುತ್ತಿದೆ. ಟ್ರೈಲರ್ ಬಿಡುಗಡೆಯಾದ ಕೆಲವೇ ...
ಮೈಸೂರು: ಗುಬ್ಬಿವಾಣಿ ಟ್ರಸ್ಟ್, ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯ ಸಹಯೋಗದೊಂದಿಗೆ, ಮಹಿಳಾ ನಿರ್ದೇಶಕಿಯರ ಆಯ್ದ ಕನ್ನಡ ಕಿರುಚಿತ್ರಗಳ ಮರುಪ್ರದರ್ಶನ ಭರ್ಜರಿ ಯಶಸ್ಸು ಕಂಡಿತು. ಈ ವರ್ಷದ ...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ಗೆ ಡಿಆರ್ಐ ಕೋಟ್ಯಾಂತರ ರೂಗಳ ದಂಡ ವಿದೇಶಿಸುವ ಮೂಲಕ ಶಾಕ್ ನೀಡಿದೆ. ರನ್ಯಾ ರಾವ್ ಗೆ 102 ಕೋಟಿ ರೂ. ದಂಡ ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುವುದಾಗಿ ಮೋಹಕ ತಾರೆ ರಮ್ಯಾ ತಿಳಿಸಿದ್ದಾರೆ. ನಟ ದರ್ಶನ್ ಜಾಮೀನು ರದ್ದಾದ ಕುರಿತು ಮಾಧ್ಯಮಗಳೊಂದಿಗೆ ...
ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮೈಸೂರಿಗೆ ಆಗಮಿಸಿದ್ದು,ಅಭಿಮಾನಿಗಳು ಖುಷ್ ಆಗಿದ್ದಾರೆ. ಅವರು ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ದರುಶನ ಪಡೆದು ಪೂಜೆ ಸಲ್ಲಿಸಿದರು. ಅಭಿಮಾನಿಗಳ ಪ್ರೀತಿಯ ...
ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 12ಕ್ಕೆ ಕೆಲವು ತಿಂಗಳು ಬಾಕಿ ಇರುವಾಗಲೇ ಬಿಗ್ಬಾಸ್ ತಂಡದ ಕಡೆಯಿಂದ ಹಾಗೂ ಕಿಚ್ಚ ಸುದೀಪ್ ಅವರಿಂದ ಬಿಗ್ ...
ಬೆಂಗಳೂರು: ಗುಬ್ಬಿವಾಣಿ ಟ್ರಸ್ಟ್ ಆಯೋಜಿಸಿದ್ದ ಅವಳ ಹೆಜ್ಜೆ ಮಹಿಳಾ ಕನ್ನಡ ಕಿರುಚಿತ್ರೋತ್ಸವದಲ್ಲಿ ನಿರ್ದೇಶಕಿ ಕವಿತಾ ಬಿ ನಾಯಕ್ ಅವರ ಅನ್ ಹರ್ಡ್ ಎಕೋಸ್ ಎಂಬ ಕನ್ನಡ ಕಿರುಚಿತ್ರವು ...
ಮೈಸೂರು: ಈ ಶುಕ್ರವಾರ ಸ್ಕೂಲ್ ಲೀಡರ್ ಚಿತ್ರ ತೆರೆ ಕಾಣಲಿದ್ದು,ಚಿತ್ರ ಮತ್ತು ಚಿತ್ರ ತಂಡಕ್ಕೆ ಪಿ ಜಿ ಆರ್ ಎಸ್ ಎಸ್ ನವರು ಸೇರಿ ಹಲವಾರು ಮಂದಿ ...
ಮೈಸೂರು: ಮೈಸೂರಿನ ಯುವಕರೇ ನಿರ್ಮಿತ್ತಿರುವ ಗೌರಿ ಅಲಿಯಾಸ್ ಗೌರಿಶಂಕರ್ ಚಿತ್ರದ ಧ್ವನಿಮುದ್ರಣ ಕಾರ್ಯಕ್ಕೆ ಇಂದು ಅಧಿಕೃತವಾಗಿ ಚಾಲನೆ ದೊರೆತಿದೆ. ಈ ಚಿತ್ರವನ್ನು ಮೈಸೂರಿನಲ್ಲಿಯೇ ಬೆಳೆದ ಪ್ರತಿಭಾವಂತ ಯುವ ...