ಜಿಲ್ಲೆ

  • All Posts
  • ಜಿಲ್ಲೆ
ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ

December 15, 2025/

ಬಾಂಬ್ ‌ಬೆದರಿಕೆ ಹಿನ್ನೆಲೆಯಲ್ಲಿ ಡಿಸಿ ಆದೇಶದಂತೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದವರು ಪರಿಶೀಲನೆ ನಡೆಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರಿಗೆದಸರಾ ವಸ್ತುಪ್ರದರ್ಶನದಲ್ಲಿ ಶ್ರದ್ದಾಂಜಲಿ

December 15, 2025/

ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ರವರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಸಾಂಸ್ಕೃತಿಕ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಚಾಮುಂಡೇಶ್ವರಿ ಬಳಗದಿಂದ ಶಾಮನೂರು ನಿಧನಕ್ಕೆ ಸಂತಾಪ

December 15, 2025/

ಮೈಸೂರಿನ ಶಿವರಾಮಪೇಟೆ ಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಕಾಂಗ್ರೆಸ್ ಪಕ್ಷದ ಮುತ್ಸದಿ ರಾಜಕಾರಣಿ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರಿಗೆ ಸಂತಾಪ ಸೂಚಿಸಲಾಯಿತು.

ಶಾಮನೂರು ಅವರಿಗೆ ಶ್ರದ್ಧಾಂಜಲಿ

December 15, 2025/

ಮೈಸೂರಿನ ಜಗದ್ಗುರು ಶ್ರೀ ಶಿವರಾತ್ರಿಶ್ವರ ಆಟೋ ಚಾಲಕರು ಮತ್ತು ಮಾಲಿಕರ ಸಂಘದ ವತಿಯಿಂದ ಲಿಂಗೈಕ್ಯರಾದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನೀರು,ರಸ್ತೆ ಸಮಸ್ಯೆ ಬಗರಿಸಲು ಜಿ.ಟಿ.ಡಿ ಸೂಚನೆ

December 15, 2025/

ಪೊಲೀಸ್ ಬಡಾವಣೆಯ ಜನತೆಯ ಕಷ್ಟಗಳಿಗೆ ತಕ್ಷಣ ಪರಿಹಾರ ಮಾಡಿಕೊಟ್ಟ ಶಾಸಕ ಜಿ.ಟಿ.ದೇವೇಗೌಡರಿಗೆ ಬಡಾವಣೆಯ ಮುಖಂಡರು, ಹಿರಿಯರು ಹಾಗೂ ನಾಗರಿಕರು ವಂದನೆಗಳನ್ನು ಸಲ್ಲಿಸಿದರು.

ಹೆಚ್ ಡಿ ಕೆ ಹುಟ್ಟುಹಬ್ಬ:ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣು ವಿತರಣೆ

December 15, 2025/

ಮೈಸೂರಿನ ಕುವೆಂಪು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಮೆತ್ತಲೋಕ ವಿದ್ಯಾರ್ಥಿ ನಿಲಯದ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್,ಹಣ್ಣು ಹಂಪಲು ವಿತರಿಸಿ...

ಚಿಕ್ಕಲ್ಲೂರು ಶ್ರೀ ಸಿದ್ದಪ್ಪಾಜಿ ಜಾತ್ರೆ: ಮೂಲ‌ ಸೌಕರ್ಯ ಕಲ್ಪಿಸಲು ಮಂಜುನಾಥ್ ಆದೇಶ

December 14, 2025/

ಸುಪ್ರಸಿದ್ಧ ಚಿಕ್ಕಲ್ಲೂರು ಶ್ರೀ ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ 2026 ರ ಜ. 3 ರಿಂದ 7 ರ ವರೆಗೆ ನಡೆಯಲಿದ್ದು,ಶಾಸಕ ಮಂಜುನಾಥ್ ಅಧ್ಯಕ್ಷತೆಯಲ್ಲಿ ‌ಪೂರ್ವಭಾವಿ‌ ಸಭೆ ನಡೆಯಿತು.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಬೆಳೆಸುವ ಮಹತ್ವದ ವೇದಿಕೆ ಎನ್ಎಸ್ಎಸ್-ಸಿ.ಆರ್.ದಿನೇಶ್

December 14, 2025/

ತಟ್ಟೆಕೆರೆ ಗ್ರಾಮದಲ್ಲಿ ಅಯೋಜಿಸಲಾಗಿದ್ದ ಹುಣಸೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಭಾಷಣದಲ್ಲಿ ಸಿ.ಆರ್.ದಿನೇಶ್ ಹಾಜರಿದ್ದರು.

Load More

End of Content.