- All Posts
- ಸಿನಿಮಾ

ನಟ ದರ್ಶನ್ ತೂಗುದೀಪ ಅಭಿನಯದ ದಿ ಡೆವಿಲ್ ಚಿತ್ರ ಗುರುವಾರ ತೆರೆ ಕಂಡಿದ್ದು,ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಖ್ಯಾತ ಹಿರಿಯ ಹಾಸ್ಯ ನಟ ಎಂ.ಎಸ್.ಉಮೇಶ್ ಅವರು ವಿಧಿವಶರಾಗಿದ್ದಾರೆ.

ಕಾಂತಾರ ಚಾಪ್ಟರ್ 1 ಯಶಸ್ಸಿನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಟೆಂಪಲ್ ರನ್ ಮಾಡುತ್ತಿದ್ದು ಗುರುವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.

ಕಾಂತರಾ -1 ಟ್ರೈಲರ್ https://www.gnews5.com/?p=24589 ಬೆಂಗಳೂರು: ಕಾಂತಾರ ಖ್ಯಾತಿಯ ನಟ ರಿಷಬ್ ಶಟ್ಟಿ ಅಭಿನಯದ ಕಾಂತಾರ-1 ಟ್ರೈಲರ್ ಬಿಡುಗಡೆಯಾಗಿದ್ದು ಭಾರೀ ಸದ್ದು ಮಾಡುತ್ತಿದೆ. ಟ್ರೈಲರ್ ಬಿಡುಗಡೆಯಾದ ಕೆಲವೇ...

ಗುಬ್ಬಿವಾಣಿ ಟ್ರಸ್ಟ್, ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯ ಸಹಯೋಗದೊಂದಿಗೆ, ಮಹಿಳಾ ನಿರ್ದೇಶಕಿಯರ ಆಯ್ದ ಕನ್ನಡ ಕಿರುಚಿತ್ರಗಳ ಮರುಪ್ರದರ್ಶನ ಭರ್ಜರಿ ಯಶಸ್ಸು ಕಂಡಿತು.

ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುವುದಾಗಿ ಮೋಹಕ ತಾರೆ ರಮ್ಯಾ ತಿಳಿಸಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು,ನಾಡ ಅಧಿದೇವತೆ ಚಾಮುಂಡೇಶ್ವರಿ ದರುಶನ ಪಡೆದು ಪೂಜೆ ಸಲ್ಲಿಸಿದರು.

ಕಿಚ್ಚ ಸುದೀಪ್ ಅವರೇ 12ನೇ ಸೀಸನ್ಗೂ ನಿರೂಪಣೆ ಮಾಡುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ನಿರ್ದೇಶಕಿ ಕವಿತಾ ಬಿ ನಾಯಕ್ ಅವರ ಅನ್ ಹರ್ಡ್ ಎಕೋಸ್ ಎಂಬ ಕನ್ನಡ ಕಿರುಚಿತ್ರವು ಪ್ರತಿಷ್ಠಿತ ಅವಳ ಹೆಜ್ಜೆ ಪ್ರಶಸ್ತಿಯನ್ನು1 ಲಕ್ಷ ನಗದು ಬಹುಮಾನದೊಂದಿಗೆ ಮುಡಿಗೇರಿಸಿಕೊಂಡಿದೆ.