ಅಪರಿಚಿತ ವಾಹನ ಡಿಕ್ಕಿ ಇಬ್ಬರು ಯುವಕರ ದುರ್ಮರಣ

Spread the love

ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ತಾಲೂಕಿನ ಬ್ಯಾಡಮೂಡ್ಲು ಗ್ರಾಮದ ಬಸವಣ್ಣ ಅವರ ಪುತ್ರ ಅಭಿ(24) ಮತ್ತು ಸಿದ್ದರಾಜು ಮಗ ಅಭಿಷೇಕ್(24) ಮೃತಪಟ್ಟವರು. ಸಿದ್ದರಾಜು ಅವರ ಎರಡನೇ ಮಗ ಗಾಯಾಳು ಮಾದೇಶ್(23) ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ