ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಯದುವೀರ್ ಚಾಲನೆ

Spread the love

ಮೈಸೂರು: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ಸಂಸದ ಯದುವೀರ್ ಒಡೆಯರ್ ಚಾಲನೆ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಶ್ರೀರಾಂಪುರ ಮಹಾ ಶಕ್ತಿ ಕೇಂದ್ರದ ಬೂತ್ ನಂಬರ್ 268ರಲ್ಲಿ ಯದುವೀರ್ ಚಾಲನೆ ಕೊಟ್ಟರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್,ಜಿಲ್ಲಾ ಕಾರ್ಯದರ್ಶಿ ಮೋನಿಕಾ. ಎಂ ,ಕ್ಷೇತ್ರದ ಅಧ್ಯಕ್ಷ ಪೈಲ್ವಾನ್ ರವಿ, ಬಿಜೆಪಿ ಮುಖಂಡರಾದ ಹೇಮಂತ್ ಕುಮಾರ್ ಗೌಡ,ನಿಕಟಪೂರ್ವ ಜಿಲ್ಲಾಧ್ಯಕ್ಷರುಗಳಾದ ಮಹೇಂದ್ರ, ಅರುಣ್ ಕುಮಾರ್ ಗೌಡ, ಗೊರೂರು ಶಿವು,ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಕಿರಣ್ ನಾಯ್ಡು, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಶಿವು,ಕ್ಷೇತ್ರ ಕಾರ್ಯದರ್ಶಿಗಳಾದ ಸುರೇಶ್ ಮತ್ತು ಸುನಿಲ್ ಮತ್ತಿತರ ಮುಖಂಡರು ಹಾಜರಿದ್ದರು.