ಮೈಸೂರು: ಮೈಸೂರಿನ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ ಕೆ ಎಚ್ ಬಿ ಬಡಾವಣೆ ಹೂಟಗಳ್ಳಿ ಸಂಘದ ನೂತನ ಅಧ್ಯಕ್ಷರಾಗಿ ಎನ್ ಟಿ. ದಾಸೇಗೌಡರು ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾದ ದಾಸೇಗೌಡ ಅವರಿಗೆ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತಿತರಯ ಶುಭ ಕೋರಿದ್ದಾರೆ
ಮೈಸೂರು: ಮೈಸೂರಿನ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ ಕೆ ಎಚ್ ಬಿ ಬಡಾವಣೆ ಹೂಟಗಳ್ಳಿ ಸಂಘದ ನೂತನ ಅಧ್ಯಕ್ಷರಾಗಿ ಎನ್ ಟಿ. ದಾಸೇಗೌಡರು ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾದ ದಾಸೇಗೌಡ ಅವರಿಗೆ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತಿತರಯ ಶುಭ ಕೋರಿದ್ದಾರೆ