ಬಿವೈವಿ ಜನುಮದಿನ:ಜಗದೀಶ್ ಶುಭಹಾರೈಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರಿಗೆ ಹುಟ್ಟುಹಬ್ಬದ ಸಂಭ್ರಮ.

ಹಾಗಾಗಿ ಗುರುವಾರ ಬೆಂಗಳೂರಿನ ದವಳಗಿರಿ ನಿವಾಸದಲ್ಲಿ ಬಿ.ವೈ.ವಿಜಯೇಂದ್ರ ಅವರ ಹುಟ್ಟುಹಬ್ಬಕ್ಕಾಗಿ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಜಗದೀಶ್ ಮತ್ತಿತರರು ಶಾಲು ಹೊದಿಸಿ, ಹಾರ ಹಾಕಿ ಶುಭ ಹಾರಿಸಿದರು.