ಮೈಸೂರು: ಹನುಮಾನ್ ಜಯಂತಿ ಅಂಗವಾಗಿ ಮೈಸೂರಿನ ದೇವರಾಜ ಅರಸು
ರಸ್ತೆಯಲ್ಲಿರುವ ಜಯದೇವ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಶಾಸಕ ಹರೀಶ್ ಗೌಡ ಮತ್ತು ಅವರ ಪತ್ನಿ ಗೌರಿ ಅವರು ಪೂಜೆಯಲ್ಲಿ ಭಾಗಿಯಾಗಿ
ಆಂಜನೇಯ ಸ್ವಾಮಿಯ
ಆಶೀರ್ವಾದ ಪಡೆದರು.
ನಂತರ ಅನ್ನ ಸಂತರ್ಪಣೆಗೆ ಚಾಲನೆ ನೀಡಿದರು.
ಈ ವೇಳೆ ರಾಮರಾಜ,
ಕಿಶನ್ ಹರೀಶ್ ಗೌಡ, ಪುರುಷೋತ್ತಮ್, ನವೀನ್, ಕನಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರವಿಚಂದ್ರ ಹಾಗೂ ಮತ್ತಿತರರು ಹಾಜರಿದ್ದರು.
ಹನುಮಾನ್ ಜಯಂತಿ: ದೇವರಾಜ ಅರಸು ರಸ್ತೆಯಲ್ಲಿ ಅನ್ನದಾನ