ಒಕ್ಕಲಿಗರ ಕ್ಷೇಮಾಬಿವೃದ್ದಿ ಸಂಘದಿಂದ ಗಣರಾಜ್ಯೋತ್ಸವ

ಮೈಸೂರು: ಮೈಸೂರಿನ ಒಕ್ಕಲಿಗರ ಕ್ಷೇಮಾಬಿವೃದ್ದಿ ಸಂಘದ ವತಿಯಿಂದ ಕೆ ಹೆಚ್ ಬಿ ಹೂಟಗಳ್ಳಿ ಬಡಾವಣೆಯ ಸುಜ್ಞಾನ ಪೌಂಡೇಶನ್ ಟ್ರಸ್ಟ್ (ರಿ) ಬಳಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಕೆ. ನಾಗೇಶ್ ಅವರ ಮಾರ್ಗದರ್ಶನದಲ್ಲಿ ಹಾಗು ಎಲ್ಲಾ ಪಧಾದಿಕಾರಿಗಳ ಸಮ್ಮುಖದಲ್ಲಿ
76ನೇ ಗಣರಾಜ್ಯೋತ್ಸವವನ್ನು ಧ್ವಜಾರೋಹಣ ಮಾಡುವ ಮುಖಾಂತರ ಆಚರಿಸಲಾಯಿತು.

ಈ ವೇಳೆ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಸ್ಥಳೀಯರು ಹಾಜರಿದ್ದರು.