ಎ ಡಿ ಸಂಧ್ಯಾರಾಣಿ ಅವರಿಗೆ ಸೇವಾ ಭೂಷಣ ಪ್ರಶಸ್ತಿ

ಮೈಸೂರು:ಮೈಸೂರು ಕರ್ನಾಟಕ ರಾಜ್ಯ ಒಕ್ಕಲಿಗರ ವೇದಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಶಿಕ್ಷಕ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ‌ ಎ ಡಿ ಸಂಧ್ಯಾರಾಣಿ ಅವರನ್ನು ಸೇವಾ ಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹಿಂದುಳಿದ ವರ್ಗದವರಿಗೆ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾಡಿದ 105 ರ ಸಂಭ್ರಮಾಚರಣೆಯನ್ನೂ ಹಮ್ಮಿಕೊಳ್ಳಲಾಗಿದೆ.

ಸೆ,28ರಂದು ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗ ಮಂಟಪದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಲ್ ಯಮುನಾ ಅ
ವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ