ಶ್ರೀರಂಗಪಟ್ಟಣ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜನುಮದಿನವನ್ನು ಅಭಿಮಾನಿಗಳು ವಿಶೇಷವಾಗಿ ಆಚರಿಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್
ಅಭಿಮಾನಿಗಳು ಶ್ರೀರಂಗಪಟ್ಟಣದ ಸಾಯಿಬಾಬಾ ಅನಾಥಾಶ್ರಮದಲ್ಲಿನ ಮಕ್ಕಳೊಂದಿಗೆ ದರ್ಶನ್ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದರು.

ಈ ಅನಾಥಾಶ್ರಮದಲ್ಲಿ ದರ್ಶನ್ ಅಭಿಮಾನಿಗಳು
ಕೇಕ್ ಕತ್ತರಿಸಿ ಎಲ್ಲರಿಗೂ ವಿತರಿಸಿದರು.
ನಂತರ ಅಲ್ಲಿನ ವಿದ್ಯಾರ್ಥಿಗಳಿಗೆ ಪೆನ್ನು, ಪುಸ್ತಕಗಳನ್ನು ನೀಡಿದರು.ಅಲ್ಲದೆ ಊಟದ ವ್ಯವಸ್ಥೆಯನ್ನು ಮಾಡಿ ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಿಸಿದರು.