ಮೈಸೂರು: ಇತ್ತೀಚಿಗೆ ನಡೆದ ಕೆಆರ್ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ್ ಬಸಪ್ಪ ಅವರಿಗೆ ಕೆಎಂಪಿಕೆ ಟ್ರಸ್ಟ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಚಾಮರಾಜಪುರಂನಲ್ಲಿರುವ ಕೆಎಂಪಿಕೆ ಟ್ರಸ್ಟ್ ಆವರಣದಲ್ಲಿ ಬಸವರಾಜ್ ಬಸಪ್ಪ ಅವರನ್ನು ಅಭಿನಂದಿಸಲಾಯಿತು
ಈ ಸಂದರ್ಭದಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರಾಜೇಶ್ ಪಳನಿ, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ವಿನಯ್ ಕಣಗಾಲ್, ಶ್ರೀಕಾಂತ್ ಕಶ್ಯಪ್, ದೂರ ರಾಜಣ್ಣ, ಚಕ್ರಪಾಣಿ, ಶ್ರೀಕಾಂತ್ ಕಶ್ಯಪ್, ಮಂಜುನಾಥ್, ಸಚಿನ್ ನಾಯಕ್ ,ಶಿವು, ಸುಹಾಸ್, ರಾಕೇಶ್ ಮತ್ತಿತರರು ಹಾಜರಿದ್ದರು.