ಮೈಸೂರು: ಜಮ್ಮು-ಕಾಶ್ಮೀರದಿಂದ ಸುರಕ್ಷಿತವಾಗಿ 180 ಕನ್ನಡಿಗರನ್ನು ಸಚಿವ ಸಂತೋಷ್ ಲಾಡ್ ಕರೆತಂದ
ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಅಭಿನಂದನೆ ಸಲ್ಲಿಸಿದವು.
ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆ ವಿ ಕೆ ಫೌಂಡೇಶನ್ ಸೇರಿದಂತೆ ವಿವಿಧ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಬೆಂಗಳೂರಿನ ಸಂತೋಷ್ ಲಾಡ್ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕುಶಾಲ್ ಹರವೇಗೌಡ, ಕುರುಬರು ಪಡೆ ಸಂಚಾಲಕ ಲೋಕೇಶ್ ಹಗರಿಬೊಮ್ಮನಹಳ್ಳಿ, ದಶಮಿ,ರೇಖಾ ಶ್ರೀನಿವಾಸ್, ಖುಷಿ, ದೀಪ ನಾಯಕ್, ಶಾಜಿಯಾ ಸುಲ್ತಾನ್, ಸಂಪತ್ ಸುಬ್ಬಯ್ಯ, ತ್ರಿವೇಣಿ, ನಕುಲ್ ಸಾರಥಿ ಕುಮಾರ್ ನಂದೀಶ್, ಕಾಂಗ್ರೆಸ್ ಕಾರ್ಯಕರ್ತ
ವಾಸಿಮ್, ಮತಿನ್, ಆದಿತ್ಯ, ಯವಕಾಂಗ್ರೆಸ್ ಮುಖಂಡರು ಮೂಡಿಗೆರೆ,ಜ್ಞಾನಿ, ಮಂಜುನಾಥ, ತ್ರಿವೇಣ್ ಮುರುಳಿ , ಕವಿತಾ ರೆಡ್ಡಿ, ಸಂಪತ್ ಸುಬ್ಬಯ್ಯ, ತ್ರಿವೇಣಿ, ಅರ್ಜುನ್ ಗೌಡ, ಸಾರಥಿ ಕುಮಾರ್, ನಕುಲ್, ಮತಿನ್ ಮತ್ತಿತರರು
ಅಭಿನಂದನೆ ಸಲ್ಲಿಸಿದರು.