ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಮೈಸೂರಿನ ಕೆಕ ಮುಖಂಡರು ಭೇಟಿ ಮಾಡಿದರು.
ಕಾರ್ಯನಿಮಿತ್ತ ಬೆಂಗಳೂರಿನ ವಿಧಾನಸೌಧದ ವಿಧಾನಸೌಧಕ್ಕೆ ಆಗಮಿಸಿದ ಡಿ.ಕೆ ಶಿವಕುಮಾರ್ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಭೇಟಿ ಮಾಡಿ ಕುಶಲೊಪರಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ , ಕಾಂಗ್ರೆಸ್ ಮುಖಂಡ ಪಾಂಡುಪುರ ದಿನೇಶ್,ಕಡಕೋಳ ಶಿವಲಿಂಗ, ಮರಟಿ ಕ್ಯಾತನಹಳ್ಳಿ ಮಂಜುನಾಥ್, ಬೋಗಾದಿ ಚಂದ್ರು, ಇಂಜಿನಿಯರ್ ಚಂದ್ರಶೇಖರ್ ಹಾಗೂ ಜಗದೀಶ್ ಹಾಜರಿದ್ದರು.