ಪುಣೆ: ಚೆನ್ನಾಗಿ ಓದಿ ಪರೀಕ್ಷೆ ಪಾಸು ಮಾಡಿ ಮುಂದಕ್ಕೆ ಬಾ ಎಂದು ಬುದ್ದಿ ಮಾತು ಹೇಳಿದ ತಂದೆ,ತಾಯಿಯನ್ನೇ ನೀಚ ಮಗ ಹಣದ
ಇಂಜಿನಿಯರಿಂಗ್ ಎಕ್ಸಾಂನಲ್ಲಿ ಫೇಲ್ ಆಗಿದ್ದ ಮಗನಿಗೆ ಚೆನ್ನಾಗಿ ಓದಿ ಮುಂದೆ ಬಾ ಎಂದು ಬುದ್ದಿ ಹೇಳಿದ್ದಕ್ಕೆ ಕೋಪಗೊಂಡ ಮಗ ತಂದೆ ತಾಯಿಯನ್ನೆ ಕೊಲೆ ಮಡಿರುವ ಅತ್ಯಂತ ಹೇಯ ಘಟನೆಮಹಾರಾಷ್ಟ್ರದ ನಾಗುರದಲ್ಲಿ
ನಡೆದಿದೆ.
ಲೀಲಾತ್ಕರ್ ದಾಕೋಲೆ ಹಾಗೂ ಅರುಣಾ ದಾಕೋಲೆ ಮಗನಿಂದ ಕೊಲೆಯಾದ ತಂದೆ,ತಾಯಿ.
ಡಿ.26 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಗ ಉತ್ಕರ್ಶ್ ದಾಕೋಲೆ ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉತ್ಕರ್ಶ್ ಕೆಲವು ಸಭೆಕ್ಟ್ ನಲ್ಲಿ ಫೇಲ್ ಆಗಿದ್ದ. ಚೆನ್ನಾಗಿ ಓದುವಂತೆ ಪೋಷಕರು ಹೇಳುತ್ತಿದ್ದರು.ಜತೆಗೆ ಮಗ ಓದುತ್ತಿರುವ ಕಾಲೇಜು ಬದಲಾವಣೆ ಮಾಡುವಂತೆ ಸೂಚಿಸಿದ್ದರು. ಇದಕ್ಕೆ ಕೋಪಗೊಂಡಿದ್ದ ಉತ್ಕರ್ಶ್ ಚಾಕುವಿನಿಂದ ಇರಿದು ಅಪ್ಪ ಹಾಗೂ ಅಮ್ಮನನ್ನು ಕೊಲೆ ಮಾಡಿದ.
ತಂಗಿಯನ್ನ ಸಂಬಂಧಿಕರ ಮನೆಗೆ ಕಳುಹಿಸಿ,ಅಒ್ಪ,ಅಮ್ಮ ಮೆಡಿಟೇಶನ್ ತರಬೇತಿಗೆ ಬೇರೆಕಡೆ ಹೋಗಿದ್ದಾರೆ ಎಂದು ಹೇಳುದ್ದ.
ಆದರೆ ಒಂದೆರಡು ದಿನದಲ್ಲಿ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡು ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಬಂದಾಗ ಕೊಲೆ ವಿಷಯ ಬೆಳಕಿಗೆ ಬಂದಿದೆ.