ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ನಾಯಕರು

Spread the love

ಬೆಂಗಳೂರು: ಬೆಂಗಳೂರಿನಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಮತ್ತಿತರರು ಭೇಟಿ ಮಾಡಿದರು.

ಇಂದು ವಿಧಾನಸೌಧದ ಆವರಣದಲ್ಲಿ ಕಾರ್ಯನಿಮಿತ್ತ ವಿಧಾನಸೌಧದ ತಮ್ಮ ಕಚೇರಿಗೆ ಸಾರ್ವಜನಿಕರ ಕುಂದು ಕೊರತೆ ಮತ್ತು ಹಾವಲು ಸ್ವೀಕರಿಸಲು ಆಗಮಿಸಿದ ರಹೀಮ್ ಖಾನ್ ಅವರನ್ನು ನಜರ್ ಬಾದ್ ನಟರಾಜ್ ಮತ್ತು ನಗರ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ರಾಮಪ್ಪ ರಮೇಶ್ ಭೇಟಿ ಮಾಡಿ ಕುಶಲೊಪರಿ ವಿಚಾರಿಸಿ ಶುಭ ಕೋರಿದರು.