ಶ್ರೀವತ್ಸಾಗೆ ಶುಭ ಕೋರಿದ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯವರು

Spread the love

ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ಅವರ ಅಗ್ರಹಾರದಲ್ಲಿ ನೂತನ ಶಾಸಕರ ಕಚೇರಿ ಕರ್ತವ್ಯ ಭವನ ಉದ್ಘಾಟನೆ ನೆರವೇರಿಸಲಾಯಿತು.

ಈ‌ ಸಂದರ್ಭದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಶ್ರೀವತ್ಸ ಅವರಿಗೆ ಶ್ರೀನಿವಾಸನ ಭಾವಚಿತ್ರ ನೀಡಿ ಶುಭಕೋರಲಾಯಿತು.

ಅಗಸ್ತ್ಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ ಡಿ ಗೋಪಿನಾಥ್,ಉಪಾಧ್ಯಕ್ಷೆ
ಎಂ ಎನ್ ಸೌಮ್ಯ, ಖಜಾಂಚಿ ಕೆ ನಾಗರಾಜ, ನಿರ್ದೇಶಕ ಮಂಡಲಿ ಸದಸ್ಯರಾದ ಸಿ. ವಿ ಪಾರ್ಥಸಾರಥಿ, ಹೆಚ್ ಎಸ್. ಪ್ರಶಾಂತ್ ತಾತಾಚಾರ್,ಎಂ ಆರ್
ಬಾಲಕೃಷ್ಣ ,ಹೆಚ್ ಪಿ.ಚೇತನ್,ಎನ್
ಪಣಿರಾಜ್, ವಿಕ್ರಂ ಅಯ್ಯಂಗಾರ್,ಪಿ
ಮಹಿಮ,ಎನ್ ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ,ಎಸ್ ರಾಜಮ್ಮ, ಎಂ. ಪಿ
ಶಾಶ್ವತಿ ನಾಯಕ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಗೂ ಸಿಬ್ಬಂದಿ ಹಾಜರಿದ್ದರು.