ಮೈಸೂರು: ಮೈಸೂರಿನ ಹೂಟಗಳ್ಳಿಯ ಕೆ ಹೆಚ್ ಬಿ ಕಾಲೋನಿಯಲ್ಲಿರುವ ಸುದರ್ಶನ ವಿದ್ಯಾಸಂಸ್ಥೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಆಚರಿಸಿ ಧ್ವಜಾರೋಹಣ ನೆರವೇರಿಸಿ ನಂತರ
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎನ್.ಶ್ರೀನಿವಾಸನ್,ಸಮಾಜ ಸೇವಕರಾದ ಪುಷ್ಪ ಅಯ್ಯಂಗಾರ್,ವೈದೇಹಿ ಅಯ್ಯಂಗಾರ್ , ಪ್ರಕಾಶ್ ಎಂ.ಹೆಚ್ ಸೇರಿದಂತೆ ಶಾಲಾ ಆಡಳಿತ ಮಂಡಳಿ ಸದಸ್ಯರು,ಮಕ್ಕಳು ಉಪಸ್ಥಿತರಿದ್ದರು.