ಮೈಸೂರು: ಮೈಸೂರಿನ ಶಾರದಾದೇವಿ ನಗರದಲ್ಲಿ ನೂತನವಾಗಿ ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ ಮೂರರ ನೂತನ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರುಗಳಾದ ಡಾ ಎಚ್. ಸಿ.ಮಾಹಾದೇವಪ್ಪ, ಬೈರತಿ ಸುರೇಶ್, ಕೆ ವೆಂಕಟೇಶ್, ಶಾಸಕರಾದ ಕೆ.ಹರೀಶ್ ಗೌಡ,
ಜಿ.ಟಿ.ದೇವೇಗೌಡ, ವಿಧಾನಪರಿಷತ್ ಸದಸ್ಯರ ಸಿ. ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ,ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್, ಪಾಲಿಕೆ ಆಯುಕ್ತರದ ಶೇಕ್ ತನ್ವೀರ್ ಆಸಿಫ್, ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್ ಮತ್ತು ಪಾಲಿಕೆ ಅಧಿಕಾರಿಗಳು ಸಿಬ್ಬಂದಿ ವರ್ಗ ಮತ್ತು ಪಕ್ಷದ ಮುಖಂಡರು ನಾಯಕರಗಳು ಹಾಜರಿದ್ದರು.