ಶ್ರೀ ಶಿವರಾತ್ರಿ‌ಸ್ವಾಮೀಜಿಯವರ ಹುಟ್ಟುಹಬ್ಬ: ಹಿರಿಯರಿಗೆ ಹಣ್ಣು ವಿತರಣೆ

Spread the love

ಮೈಸೂರು: ನಗರದ ಸರಸ್ವತಿಪುರಂನಲ್ಲಿನ ಸಾನಿಧ್ಯ ವೃದ್ಧಾಶ್ರಮದ ಹಿರಿಯರಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ ಹಣ್ಣು,ಹಂಪಲು ವಿತರಿಸಲಾಯಿತು.

ಶ್ರೀಕ್ಷೇತ್ರ ಸುತ್ತೂರು ಶ್ರೀಮಠದ ಜಗದ್ಗುರು ಪೂಜ್ಯ ಡಾ. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಹುಟ್ಟುಹಬ್ಬದ ಪ್ರಯುಕ್ತ ಹಿರಿಯ ನಾಗರಿಕರಿಗೆ
ಹಣ್ಣು ಹಂಪಲು ವಿತರಿಸಲಾಯಿತು.

ಈ ವೇಳೆ ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಆಶ್ರಮದ ನಿಲಯ ಪಾಲಕ ಚಂದ್ರಶೇಖರ್,ಛಾಯಾ,ಗಾಯಕ ಯಶವಂತ್ ಕುಮಾರ್, ಹಿರಿಯ ಕ್ರೀಡಾಪಟು ಮಹದೇವ್,ಮಹೇಶ್, ರಾಜೇಶ್ ಕುಮಾರ್, ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್, ದತ್ತ ಮತ್ತಿತರರು ಹಾಜರಿದ್ದರು.