ಮೈಸೂರು: ಮೈಸೂರಿನ ಬೆಳವಾಡಿಯಲ್ಲಿರುವ ಸೈನಿಕ ಅಕಾಡೆಮಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು.
ಇದೆ ಸಂದರ್ಭದಲ್ಲಿ ಹಿಂದೂ ಮಹತ್ವವನ್ನು ಚಿಕ್ಕವಯಸ್ಸಿನಿಂದಲೇ ತನ್ನ ತಾಯಿಯಿಂದ ಅರಿತು ರಾಜ ಮನತನವನ್ನು ಬಿಟ್ಟು ಹಿಂದೂ ಸೇವಕನಾಗಿ ಹಿಂದುತ್ವವನ್ನು ಉಳಿಸಿ ಬೆಳೆಸಿದ ವೀರ ಶಿವಾಜಿ ಮಹಾರಾಜರು ಎಂದು ಏನ್ ಎಸ್ ಜಿ ಬ್ಲಾಕ್ ಕ್ಯಾಟ್ ಕಮಾಂಡೋ ಮತ್ತು ಸೈನಿಕ ಅಕಾಡೆಮಿ ಸಂಸ್ಥಾಪಕರಾದ ಶ್ರೀಧರ ಸಿ ಎಂ ತಿಳಿಸಿದರು.
ಈ ಸಂಧರ್ಭದಲ್ಲಿ ಅಧ್ಯಾಪಕರು ವಿಜಯ್ ಕುಮಾರ್ ಮತ್ತು ಭಾವಿ ಸೈನಿಕರು ಉಪಸ್ಥಿತರಿದ್ದರು.