ಶ್ರೀವತ್ಸ ಜನುಮ ದಿನ:ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮೈಸೂರು: ಕೆ. ಆರ್. ಕ್ಷೇತ್ರದ. ಶಾಸಕರಾದ ಟಿ ಎಸ್ ಶ್ರೀವತ್ಸ ಅವರಿಗೆ ಜನುಮ ದಿನದ ಸಂಭ್ರಮ.

ಅವರ ಹುಟ್ಟು ಹಬ್ಬದ ಪ್ರಯುಕ್ತ ಸೋಮವಾರ ಬೆಳಿಗ್ಗೆ ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿಲಾಯಿತು.

ಶಾಸಕರಿಗೆ ಆರೋಗ್ಯ, ಆಯಸ್ಸು ಕೊಟ್ಟು ಇನ್ನೂ ಹೆಚ್ಚಾಗಿ ಜನಸೇವೆ ಮಾಡಲು ಶಕ್ತಿ ನೀಡಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದರು.ಇದೇ ವೇಳೆ ಅನ್ನ ಪ್ರಸಾದ ಕೂಡಾ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಕೆ.ಆರ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಗೋಪಾಲ್ ರಾಜೇ ಆರಸ್, ಮಾಜಿ ಮೇಯರ್ ಶಿವಕುಮಾರ್. ರೂಪ, ಸೌಮ್ಯಾ, ಉಮೇಶ್, ಪ್ರದೀಪ್ ಕುಮಾರ್, ಪ್ರಸಾದ್, ಪಚ್ಚು,ಗಿರಿ,ವಿಶ್ವ,ಜೋಗಿಮಂಜು, ಬಿಲ್ಲಯ್ಯ,ಗೋಕುಲ್,ರಾಜೇಶ,ಹರಿಶ್, ಮನೋಜ್,ವಿನಯ್,ಕಿಶೋರ್,ಕೀರ್ತಿಸಂದೀಪ,ಬಾಲಕೃಷ್ಣ,ಚಂದ್ರು,ಜಗದೀಶ್,ಮದು, ಮಹಿಳಾ ಕಾರ್ಯಕರ್ತರಾದ ಹೇಮಾ, ಕಾವೇರಿ,ನಂದಾ ಸಿಂಗ್,ರೇಖಾ, ಅನ್ನಪೂರ್ಣ, ಲತಾ, ನಾಗಶ್ರೀ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.