ನೈತಿಕತೆ ಇದ್ದರೆ ಸೋಮಶೇಖರ್ ರಾಜೀನಾಮೆ ನೀಡಲಿ: ಆಪ್
ಎಸ್. ಟಿ. ಸೋಮಶೇಖರ್ ಅವರು ನೈತಿಕತೆ ಇದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಪ್ ಒತ್ತಾಯಿಸಿದೆ.
ನೈತಿಕತೆ ಇದ್ದರೆ ಸೋಮಶೇಖರ್ ರಾಜೀನಾಮೆ ನೀಡಲಿ: ಆಪ್ Read Moreಎಸ್. ಟಿ. ಸೋಮಶೇಖರ್ ಅವರು ನೈತಿಕತೆ ಇದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಪ್ ಒತ್ತಾಯಿಸಿದೆ.
ನೈತಿಕತೆ ಇದ್ದರೆ ಸೋಮಶೇಖರ್ ರಾಜೀನಾಮೆ ನೀಡಲಿ: ಆಪ್ Read Moreಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಮಾಜಿ ಸಚಿವ ಡಾ.ಅಶ್ವಥ್ ನಾರಾಯಣ್ ಅವರನ್ನು ಪಕ್ಷದ ಸ್ಥಳೀಯ ಮುಖಂಡರು ಹೂಗುಚ್ಛ ನೀಡಿ ಸ್ವಾಗತಿಸಿದರು.
ರಾಜ್ಯದಲ್ಲಿರುವುದು ವಸೂಲಿ ಸರ್ಕಾರ: ಅಶ್ವಥ್ ನಾರಾಯಣ್ ಟೀಕೆ Read Moreಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ Read Moreಉಗ್ರರ ದಾಳಿಯಲ್ಲಿ ಜೀವ ಕಳೆದಕೊಂಡ ಮೂವರು ಕನ್ನಡಿಗರ ಕುಟುಂಬಕ್ಕೆ ತಲಾ ಐವತ್ತು ಲಕ್ಷ ರೂ ಪರಿಹಾರ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿ ಮಂಜು ಆಗ್ರಹಿಸಿದ್ದಾರೆ.
ಉಗ್ರರ ದಾಳಿ: ಮೃತರ ಕುಟುಂಬಕ್ಕೆ 50ಲಕ್ಷ ಪರಿಹಾರಕ್ಕೆ ಜೋಗಿ ಮಂಜು ಆಗ್ರಹ Read Moreಕೇಂದ್ರ ಸರ್ಕಾರದ ಬೆಲೆ ಏರಿಕೆ, ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಏ.17 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆ,ರಾಜ್ಯ ಬಿಜೆಪಿ ವಿರುದ್ಧ ಏ.17 ಕಾಂಗ್ರೆಸ್ ಪ್ರತಿಭಟನೆ Read Moreಗೃಹಸಚಿವ ಜಿ ಪರಮೇಶ್ವರ್ ಅವರ ಹೇಳಿಕೆಯನ್ನು ಬಿಜೆಪಿ ಉಗ್ರವಾಗಿ ಖಂಡಿಸಿದೆ.
ಅಸಮರ್ಥ ಗೃಹ ಸಚಿವರನ್ನು ಕೂಡಲೇ ಕಿತ್ತು ಹಾಕಿ:ಬಿಜೆಪಿ ಆಗ್ರಹ Read Moreನವದೆಹಲಿ,ಏ.7: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ದೇಶದ ಜನತೆಗೆ ಡಬಲ್ ಶಾಕ್ ನೀಡಿದೆ. ಪೆಟ್ರೋಲ್ ದರ ಹೆಚ್ಚಿಸಿದ ಕೆಲವೇ ಕ್ಷಣಗಳಲ್ಲಿ ಸಿಲೆಂಡರ್ ದರವನ್ನೂ ಹೆಚ್ಚಿಸಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿ ಕೇಂದ್ರ …
ದೇಶದ ಜನತೆಗೆ ಡಬಲ್ ಶಾಕ್ ನೀಡಿದ ಕೇಂದ್ರ ಸರ್ಕಾರ Read Moreಬೆಂಗಳೂರಿನಲ್ಲಿ ಬಿಜೆಪಿ ರಸಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದರು.
ಬಿಜೆಪಿ ಸುಭದ್ರ,ಶಕ್ತಿಯುತವಾಗಿದೆ:ಅಯೋಗ್ಯ ಪದ ಬಳಸಿ ಡಿಕೆಶಿಗೆ ಬಿವೈವಿ ಟಾಂಗ್ Read Moreನಮ್ಮ ಸರ್ಕಾರದ ವಿರುದ್ಧ ಜನರ ಆಕ್ರೋಶ ಇಲ್ಲ,ಬಿಜೆಪಿಯವರು ಕಾಣೆ ಯಾಗುತ್ತೇವೆ ಎಂಬ ಭಯದಲ್ಲಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಟೀಕಿಸಿದರು.
ಕಾಣೆಯಾಗುತ್ತೇವೆ ಎಂಬ ಭಯದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ-ಪರಮೇಶ್ವರ್ Read Moreಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ Read More