
ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಕಿಡಿ
ಆಡಳಿತ ವ್ಯವಸ್ಥೆ ಭ್ರಷ್ಟತೆಯಿಂದ
ಕೂಡಿದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ನಿರೀಕ್ಷಿಸುವುದು ಅಸಾಧ್ಯ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಆಡಳಿತ ವ್ಯವಸ್ಥೆ ಭ್ರಷ್ಟತೆಯಿಂದ
ಕೂಡಿದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ನಿರೀಕ್ಷಿಸುವುದು ಅಸಾಧ್ಯ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಹುಬ್ಬಳ್ಳಿ: ಸಿಟಿ ರವಿ ಕೆಟ್ಟ ಪದ ಬಳಸಿಲ್ಲ ಎನ್ನುತ್ತಾರೆ. ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ ಸತ್ಯ ತಿಳಿಯಲು ತನಿಖೆ ಆಗಲೆಂದೇ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ …
ಸಿ.ಟಿ ರವಿ ಪ್ರಕರಣ ಸಿಐಡಿಗೆ: ಪರಮೇಶ್ವರ್ಸ್ಪಷ್ಟ ನುಡಿ Read Moreಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪಕ್ಷದ ಕಚೇರಿ ಮುಂಭಾಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಪ್ಪು ಪಟ್ಟಿ ಧರಿಸಿ ಖಂಡನೆ ಸಭೆಯಲ್ಲಿ ಸಿ.ಟಿ.ರವಿ ಮತ್ತು ಬಸವರಾಜ ಹೊರಟ್ಟಿ ವಿರುದ್ದ ಬೇಸರ ವ್ಯಕ್ತಪಡಿಸಿದರು.
ಸಭಾಪತಿ ಹೊರಟ್ಟಿ ಅವರ ನಡೆ ಅನುಮಾನಾಸ್ಪದ – ಜಗದೀಶ್ ಚಂದ್ರ Read Moreಸಿ.ಟಿ ರವಿ ಅವರು ನನ್ನ ಕುರಿತು ಆ ರೀತಿ ಹೇಳಿಲ್ಲ ಅನ್ನೋದಾದ್ರೆ, ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿ.ಟಿ ರವಿಗೆ ಲಕ್ಷ್ಮಿ ಸವಾಲ್ Read Moreಸಿ.ಟಿ.ರವಿ ಕೆಟ್ಟಪ ಬಳಕೆ ಮಾಡಿ ಸದನದ ಗೌರವಕೆ ಧಕ್ಕೆ ತಂದಿದ್ದಾರೆ. ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಖಾ ಶ್ರೀನಿವಾಸ್ ಕಿಡಿಕಾರಿದ್ದಾರೆ.
ಸಿ.ಟಿ.ರವಿ ಹೇಳಿಕೆಗೆ ರೇಖಾ ಶ್ರೀನಿವಾಸ್ ಖಂಡನೆ Read Moreಬೆಂಗಳೂರು: ನಿಮ್ಮ ಶಾಸಕರನ್ನು ಖರೀದಿ ಮಾಡೋದಕ್ಕೆ ಅವ್ರೇನು ಕತ್ತೇನಾ, ಕುದುರೇನಾ, ದನನಾ,ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹರಿ ಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು …
ಖರೀದಿ ಮಾಡೋಕೆ ಕಾಂಗ್ರೆಸ್ ಶಾಸಕರು ಕತ್ತೇನಾ,ಕಯದುರೇನಾ:ಸಿ.ಟಿ.ರವಿ ಗರಂ Read Moreಹುಬ್ಬಳ್ಳಿ: ದೀಪಾವಳಿ ಒಳಗಡೆ ಕಾಂಗ್ರೆಸ್ ಸರ್ಕಾರ ಬುದ್ದುಹೋಗೋದು ಗ್ಯಾರಂಟಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಭವಿಷ್ಯ ನುಡಿದಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ, ಕಾಂಗ್ರೆಸ್ ಟೈಮ್ ಬಾಂಬ್ ಫಿಕ್ಸ್ ಮಾಡಿದೆ. ಸಿದ್ದರಾಮಯ್ಯ ಜೊತೆಗೆ ಬಂಡೆಯಂತೆ …
ದೀಪಾವಳಿಯೊಳಗೆ ಕಾಂಗ್ರೆಸ್ ಸರ್ಕಾರ ಉರುಳೋದು ಗ್ಯಾರಂಟಿ-ಸಿ.ಟಿ ರವಿ Read More