
ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆಬಾಂಬ್ ಬೆದರಿಕೆ ಕರೆ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ನಿವಾಸಕ್ಕೆ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಕರೆ ಮಾಡಿದ್ದು ಕೆಲಕಾಲ ಆತಂಕ ವುಂಟಾಯಿತು.
ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆಬಾಂಬ್ ಬೆದರಿಕೆ ಕರೆ Read Moreಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ನಿವಾಸಕ್ಕೆ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಕರೆ ಮಾಡಿದ್ದು ಕೆಲಕಾಲ ಆತಂಕ ವುಂಟಾಯಿತು.
ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆಬಾಂಬ್ ಬೆದರಿಕೆ ಕರೆ Read Moreಬುಧವಾರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್.
ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ:ಸಿಎಂ Read Moreಉಕ್ಕು ಸಚಿವಾಲಯದ ಕಾರ್ಯಕ್ರಮದ ನಿಮಿತ್ತ ದುಬೈ ಪ್ರವಾಸದಲ್ಲಿರುವ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಅಲ್ಲಿನ ಅನಿವಾಸಿ ಕನ್ನಡಿಗರನ್ನು ಭೇಟಿ ಮಾಡಿ ಸೌಹಾರ್ದ ಯುತ ಮಾತುಕತೆ ನಡೆಸಿದರು.
ತಾಯ್ನಾಡಿಗೆ ಅನಿವಾಸಿ ಕನ್ನಡಿಗರ ಕೊಡುಗೆ ಅನನ್ಯ-ಹೆಚ್ ಡಿ ಕೆ Read Moreರಾಷ್ಟ್ರ ರಕ್ಷಣೆ ವಿಚಾರದಲ್ಲಿ ನರೇಂದ್ರ ಮೋದಿ ಅವರ ಸರಕಾರ ದೃಢ ಹೆಜ್ಜೆಗಳನ್ನು ಇಟ್ಟಿದ್ದು, ಪಾಕಿಸ್ತಾನಕ್ಕೆ ನಮ್ಮ ಸೇನಾಪಡೆಗಳು ತಕ್ಕ ಪಾಠ ಕಲಿಸಿವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಎಚ್ಚೆತ್ತುಕೊಳ್ಳದಿದ್ದರೆ ಪಾಕ್ ಸರ್ವನಾಶ-ಹೆಚ್.ಡಿ.ಕೆ Read Moreನನ್ನ ಹತ್ರ ಟನ್ ಗಟ್ಟಲೆ ದಾಖಲೆಗಳಿವೆ,ಸುಮ್ಮನೆ ನನ್ನನ್ನು ಕೆಣಕಬೇಡಿ ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಠಿಣ ಎಚ್ಚರಿಕೆ ನೀಡಿದರು.
ನನ್ನ ಹತ್ರ ಟನ್ ಗಟ್ಟಲೆ ದಾಖಲೆಗಳಿವೆ,ನನ್ನನ್ನು ಕೆಣಕಬೇಡಿ-ಗುಡುಗಿದ ಹೆಚ್ ಡಿ ಕೆ Read Moreರಾಜ್ಯದಲ್ಲಿ ದರ ಬೀಜಾಸುರ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ದರ ಬೀಜಾಸುರ ಸರಕಾರ ಜನರ ರಕ್ತ ಹೀರುತ್ತಿದೆ:ಹೆಚ್ ಡಿ ಕೆ ಕಿಡಿ Read Moreಸಂಸದ ಸುನೀಲ್ ಬೋಸ್ ಅವರು ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚಾಮರಾಜನಗರ ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ ಸಲ್ಲಿಸಿದರು.
ಚಾ.ನಗರ ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ Read Moreಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ, ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಕೇಂದ್ರ ಸಚಿವ ಹೆಚ್ ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮುಸ್ಲಿಮರಿಗೆ ಶೇ.4 ರಷ್ಟು ಗುತ್ತಿಗೆ ಮೀಸಲು; ಜೆಡಿಎಸ್ ನಿಲುವು ಸ್ಪಷ್ಟಪಡಿಸಿದ ಹೆಚ್.ಡಿ.ಕೆ Read Moreನವದೆಹಲಿಯಲ್ಲಿ ಗುರುವಾರ ಎಲೆಕ್ಟ್ರಿಕ್ ಟ್ರಕ್ ಉದ್ಯಮದ ಮುಖ್ಯಸ್ಥರ ಜತೆ ಕುಮಾರಸ್ವಾಮಿ
ಸಂವಾದ ನಡೆಸಿದರು
ಬಿಬಿಎಂಪಿಯನ್ನು ಏಳು ಭಾಗ ಮಾಡುವುದಕ್ಕೆ ಹೊರಟಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಕಿಡಿಕಾರಿದ್ದಾರೆ.
ಬೆಂಗಳೂರಿಗೆ ವಕ್ಕರಿಸಿದ ಘಜ್ನಿ, ಘೋರಿ:ಕುಮಾರಸ್ವಾಮಿ ಕಟು ಟೀಕೆ Read More