
ಗಣಪತಿ ವಿಸರ್ಜನೆ: ವ್ಯಾಪಕ ಬಂದೂಬಸ್ತ್;ಪಥಸಂಚಲನ
ಚಾಮರಾಜನಗರ: ಪಟ್ಟಣದಲ್ಲಿ ಪ್ರತಿಷ್ಟಾಪಿಸಲಾದ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥಸಂಚಲನ ನಡಸಿದರು.
ಗಣಪತಿ ವಿಸರ್ಜನೆ: ವ್ಯಾಪಕ ಬಂದೂಬಸ್ತ್;ಪಥಸಂಚಲನ Read Moreಚಾಮರಾಜನಗರ: ಪಟ್ಟಣದಲ್ಲಿ ಪ್ರತಿಷ್ಟಾಪಿಸಲಾದ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥಸಂಚಲನ ನಡಸಿದರು.
ಗಣಪತಿ ವಿಸರ್ಜನೆ: ವ್ಯಾಪಕ ಬಂದೂಬಸ್ತ್;ಪಥಸಂಚಲನ Read Moreಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಬ್ಬರು ಪಿಡಿಒಗಳನ್ನು ಅಮಾನತು ಪಡಿಸಿ ಆದೇಶ ಹೊರಡಿಸಲಾಗಿದೆ.
ಕರ್ತವ್ಯ ಲೋಪ-ಇಬ್ಬರು ಪಿಡಿಒ ಗಳು ಅಮಾನತು Read Moreಮೈಸೂರು ದಸರಾ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜನಗರದ ಮನೆಗಳಲ್ಲಿ ಗೊಂಬೆ ಪ್ರದರ್ಶನ ಜನರನ್ನು ಆಕರ್ಷಿಸುತ್ತಿದೆ.
ಜನರ ಮನಸೆಳೆದ ಗೊಂಬೆ ಪ್ರದರ್ಶನ Read Moreಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು, ಮಳೆ, ಬೆಳೆ, ಪ್ರಕೃತಿ ವಿಕೋಪ ಮತ್ತಿತರ ವಿಷಯಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಾ.ನಗರ ಉಸ್ತುವಾರಿ ಸಚಿವ ವೆಂಕಟೇಶ್ ಮಾತನಾಡಿದರು.
ಕುಡಿಯುವ ನೀರು ಸಮಸ್ಯೆ: ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆಗೆ ವೆಂಕಟೇಶ್ ಸೂಚನೆ Read Moreಬಸ್ಸಿನ ಹಿಂಬದಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿ ಸಾವನ್ನಪ್ಪಿರುವ ಘಟನೆ ಚಾಮರಾಜ ನಗರದ ಸರ್ಕಾರಿ ಬಸ್ ನಿಲ್ದಾಣ ಬಳಿ ನಡೆದಿದೆ.
ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾ*ವು Read Moreಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಸಮೀಪ ನಡೆದಿದೆ.
ಲಾರಿ-ಗೂಡ್ಸ್ ಆಟೋ ಡಿಕ್ಕಿ:ಇಬ್ಬರ ದುರ್ಮ*ರಣ Read Moreಚಾ.ನಗರ ಹಾಗೂ ಯಳಂದೂರು ಪಟ್ಟಣದಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ 9 ಆರೋಪಿಗಳನ್ನು ಬಂಧಿಸಿ,17 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನಗಳು ಮತ್ತು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ ಡಾ.ಬಿ.ಟಿ.ಕವಿತಾ ತಿಳಿಸಿದರು.
ಚ.ನಗರ, ಯಳಂದೂರಲ್ಲಿ ನಡೆದ ಕಳವು:9 ಆರೋಪಿಗಳ ಬಂಧನ Read Moreಚಾಮರಾಜನಗರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.
ಚಾಮರಾಜನಗರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ Read Moreರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್-3181 ಮತ್ತು ಕ್ರೆಡಾಯ್ ಮೈಸೂರು ವತಿಯಿಂದ ಖಾಸಗಿ ಹೋಟೆ ಲ್ ನಲ್ಲಿ ಆಯೋಜಿಸಿದ್ದ ‘ದಿ ಸಿಎಸ್ಆರ್ ಕಾನ್ಕ್ಲೇವ್-2025 ಕಾರ್ಯಕ್ರಮದಲ್ಲಿ ಚಾ.ನಗರ,ಮೈಸೂರು ಜಿಲ್ಲಾಧಿಕಾರಿಗಳು ಪಾಲ್ಗೊಂಡಿದ್ದರು.
ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಸಮಸ್ಯೆಗಳಿಗೆ ಸಿಎಸ್ಆರ್ ನೆರವು ಅಗತ್ಯ: ಶಿಲ್ಪಾನಾಗ್ Read Moreಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು,ಒಬ್ಬರು ಮೃತಪಟ್ಟರೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಾಮರಾಜ ನಗರದಲ್ಲಿ ನಡೆದಿದೆ.
ಸರಣಿ ಅಪಘಾತ:ಬಾಲಕ ಸಾವು; ಮೂವರು ಸಹೋದರರು ಗಂಭೀರ Read More