
ಡಾಕ್ಟರ್ ರಾಜು ನಿವಾಸದಲ್ಲಿಕಣ್ಮನ ಸೆಳೆವ ದಸರಾ ಗೊಂಬೆಗಳು
ಚನ್ಪನಟ್ಟಣದ ಕಲಾವಿದರು, ಸಾಹಿತಿಗಳು ಹಾಗೂ ಪ್ರಾಧ್ಯಾಪಕರೂ ಆದ ಡಾಕ್ಟರ್ ರಾಜು ಅವರ ನಿವಾಸದಲ್ಲಿ ಗೊಂಬೆಗಳ ಲೋಕವೇ ಅನಾವರಣಗೊಂಡಿದೆ.
ಡಾಕ್ಟರ್ ರಾಜು ನಿವಾಸದಲ್ಲಿಕಣ್ಮನ ಸೆಳೆವ ದಸರಾ ಗೊಂಬೆಗಳು Read Moreಚನ್ಪನಟ್ಟಣದ ಕಲಾವಿದರು, ಸಾಹಿತಿಗಳು ಹಾಗೂ ಪ್ರಾಧ್ಯಾಪಕರೂ ಆದ ಡಾಕ್ಟರ್ ರಾಜು ಅವರ ನಿವಾಸದಲ್ಲಿ ಗೊಂಬೆಗಳ ಲೋಕವೇ ಅನಾವರಣಗೊಂಡಿದೆ.
ಡಾಕ್ಟರ್ ರಾಜು ನಿವಾಸದಲ್ಲಿಕಣ್ಮನ ಸೆಳೆವ ದಸರಾ ಗೊಂಬೆಗಳು Read Moreಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಪಕ್ಷ ಆ ಗೆಲುವಿನಲ್ಲಿಯೂ ವಿಕೃತಿ ಮೆರೆಯುತ್ತಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫಲಿತಾಂಶ ಹೊರಬಿದ್ದ ಮೇಲೆ ಕಾರ್ಯಕರ್ತರಿಗೆ ದೀರ್ಘ ಪತ್ರ ಬರೆದಿರುವ ಅವರು; ಜೆಡಿಎಸ್ ಶಾಸಕರನ್ನು …
ಗೆಲುವಿನಲ್ಲಿಯೂ ಕಾಂಗ್ರೆಸ್ ವಿಕೃತಿ: ನಿಖಿಲ್ ಆಕ್ರೋಶ Read Moreಕರ್ನಾಟಕದ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಯಾಸಿರ್ ಅಹಮದ್ ಖಾನ್ ಪಠಾಣ್,ಸಿ.ಪಿ ಯೋಗೇಶ್ವರ್ ಮತ್ತು ಅನ್ನಪೂರ್ಣ ಗೆಲುವು ಸಾಧಿಸಿದ್ದಾರೆ.
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು Read Moreಮಾಧ್ಯಮಗೋಷ್ಟಿಯಲ್ಲಿ ಮನದಾಳದ ಮಾತು ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ
ಈ ಬಾರಿ ಜನ ನನಗೆ ಆಶೀರ್ವದಿಸುತ್ತಾರೆ:ನಿಖಿಲ್ ಮನದ ಮಾತು Read Moreಚನ್ನಪಟ್ಟಣ: ಸಚಿವ ಜಮೀರ್ ಅಹ್ಮದ್ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿದ್ದಾರೆಯೇ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು. ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ್ಯಾಲಿ ಮಾಡಿ ಜಮೀರ್ …
ಸಚಿವ ಜಮೀರ್ ವಿರುದ್ಧ ಆರ್.ಅಶೋಕ ತೀವ್ರ ವಾಗ್ದಾಳಿ Read Moreಚನ್ನಪಟ್ಟಣದ ದೊಡ್ಡ ಮಳೂರಿನಲ್ಲಿ ಯೋಗೇಶ್ವರ್ ಪರ ಬೃಹತ್ ಬಹಿರಂಗ ಸಭೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಾತನಾಡಿದರು
ದೇವೇಗೌಡರು, ಕುಮಾರಸ್ವಾಮಿ ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ:ಸಿಎಂ ಸಿದ್ದು Read Moreಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಚಾರ ನಡೆಸಿದರು.
ಸರಕಾರ ದಿವಾಳಿ;ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ -ದೇವೇಗೌಡರು Read Moreಚನ್ನಪಟ್ಟಣ: ಮೈಸೂರಿನಲ್ಲಿ ಸಚಿವರು ಇನ್ನಿತರರು ಹೊಡೆದಾಡಿಕೊಂಡಿರುವುದು ವರ್ಗಾವಣೆ ದಂಧೆ ವಿಚಾರಕ್ಕೆ ಎಂಬ ಮಾಹಿತಿ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು; ವರ್ಗಾವಣೆ ವ್ಯವಹಾರಕ್ಕೆ ಅವರು ಕಿತ್ತಾಡಿಕೊಂಡಿದ್ದಾರೆ. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಹಂಚಿಕೆ …
ಮೈಸೂರಿನಲ್ಲಿ ಸಚಿವರಿಗೆ ಕಪಾಳಮೋಕ್ಷ?;ಹೆಚ್ ಡಿ ಕೆ ಟೀಕೆ Read Moreಕನ್ನಿದೊಡ್ಡಿ ಪ್ರಚಾರ ಸಭೆಯಲ್ಲಿ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು
ಇಡೀ ಕಾಂಗ್ರೆಸ್ ನನ್ನ ವಿರುದ್ಧ ಚುನಾವಣೆ ಮಾಡುತ್ತಿದೆ:ನಿಖಿಲ್ Read Moreಚನ್ನಪಟ್ಟಣದ ಕೋಟೆ ಬೀದಿಯಲ್ಲಿ ಬ್ರಾಹ್ಮಣರ ಮುಖಂಡರ ಮನೆಗೆ ಭೇಟಿ ನೀಡಿ ನಿಖಿಲ್ ಕುಮಾರಸ್ವಾಮಿ ಪರ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅವರ ನೇತೃತ್ವದಲ್ಲಿ ಮತ ಪ್ರಚಾರ ಮಾಡಲಾಯಿತು
ನಿಖಿಲ್ ಗೆಲುವಿಗೆ ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘ ಮನವಿ Read More