
ದಸರಾ ಆಹಾರ ಮೇಳದಲ್ಲಿ ತಿಂಡಿ ಸವಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಆಹಾರ ಮೇಳ ಉದ್ಘಾಟಿಸಿ ಆಹಾರ ಸವಿದು ಮೆಚ್ಚುಗೆ ಪಟ್ಟರು.
ದಸರಾ ಆಹಾರ ಮೇಳದಲ್ಲಿ ತಿಂಡಿ ಸವಿದ ಸಿದ್ದರಾಮಯ್ಯ Read Moreಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಆಹಾರ ಮೇಳ ಉದ್ಘಾಟಿಸಿ ಆಹಾರ ಸವಿದು ಮೆಚ್ಚುಗೆ ಪಟ್ಟರು.
ದಸರಾ ಆಹಾರ ಮೇಳದಲ್ಲಿ ತಿಂಡಿ ಸವಿದ ಸಿದ್ದರಾಮಯ್ಯ Read Moreಬೆಂಗಳೂರಿನ ನಂದಿನಿ ಬಡಾವಣೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಕೃತಜ್ಞತೆ ಸಲ್ಲಿಸಲಾಯಿತು.
ಸಿಎಂ,ಡಿಸಿಎಂ,ಸಾರಿಗೆ ಸಚಿವರಿಗೆ ಕೃತಜ್ಞತೆ Read Moreಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂಗೆ ತಡವಾಗಿ ಆಹ್ವಾನ ನೀಡಲಾಗಿದೆ ಎಂದು
ಕರ್ನಾಟಕ ಪ್ರದೇಶ ಕುರುಬ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು.
ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿ.ಕೆ.ಶಿವಕುಮಾರ್ Read More11 ಜನ ಅಭಿಮಾನಿಗಳ ಮರಣದ ಹೊಣೆ ಹೊತ್ತು ಸಿಎಂ,ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿ ಪ್ರತಿಭಟನೆ ನಡೆಸಿತು.
ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಸೀತಾರಾಮ್ ಗುಂಡಪ್ಪ ಆಗ್ರಹ Read Moreಮುಡ ಅಧ್ಯಕ್ಷ ಮರಿಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ
ಮೂಡ ಪ್ರಕರಣ:ಮರೀಗೌಡ ರಾಜೀನಾಮೆ Read Moreಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಬಳಿ ಇತಿಹಾಸ ಪ್ರಸಿದ್ಧ ನಂದಿಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪೂಜೆ ಸಲ್ಲಿಸಿದ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು
ಇನ್ನೂ 10 ದಿನ ದಸರಾ ದೀಪಾಲಂಕಾರ:ಡಿಕೆಶಿ Read Moreಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಉದ್ಘಾಟಿಸಿ ಸಿಎಂ ಮಾತನಾಡಿದರು.
ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ:ಸಿಎಂ Read Moreಮೈಸೂರು: ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮಿತಿಯ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ಉದ್ಘಾಟಿಸಿ ಸಿಎಂ ಮಾತನಾಡಿದರು. ಹಿಂದೆಯೂ ಸಮಿತಿ ಇತ್ತು,ಆದರೆ …
ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸೂಕ್ತ ಕ್ರಮ: ಸಿಎಂ ಎಚ್ಚರಿಕೆ Read Moreಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ …
ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ Read More