
ಮೈಕ್ರೋ ಫೈನಾನ್ಸ್ ಕಿರುಕುಳ: ಕಠಿಣ ಕಾನೂನ-ಪರಮೇಶ್ವರ್
ಮೈಕ್ರೋ ಫೈನಾನ್ಸ್ ನವರ ಕಿರುಕುಳ ತಡೆಗೆ ಕಠಿಣ ಕಾನೂನು ತರ ಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ: ಕಠಿಣ ಕಾನೂನ-ಪರಮೇಶ್ವರ್ Read Moreಮೈಕ್ರೋ ಫೈನಾನ್ಸ್ ನವರ ಕಿರುಕುಳ ತಡೆಗೆ ಕಠಿಣ ಕಾನೂನು ತರ ಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ: ಕಠಿಣ ಕಾನೂನ-ಪರಮೇಶ್ವರ್ Read Moreಬೆಂಗಳೂರು: ಇವಿಎಂ ಹ್ಯಾಕ್ನಿಂದ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನಿಸುತ್ತಿದೆ ಎಂದುಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾವುಸ್ಟ್ರಾಟಜಿ ಮಾಡುವುದರಲ್ಲೂ ಸೋತಿದ್ದೇವೆ ಎಂದು ಹೇಳಿದರು. ಮಹಾರಾಷ್ಟ್ರದಲ್ಲಿ ನಾವು ಅಗಾಡಿ ಬರುತ್ತದೆ ಎಂದುಕೊಂಡಿದ್ದೆವು. ಆದರೆ ಎಲ್ಲವೂ ಉಲ್ಟಾ ಆಗಿದೆ. ಅಶೋಕ್ ಗೆಹ್ಲೋಟ್, …
ಇವಿಎಂ ಹ್ಯಾಕ್ನಿಂದ ಮಹಾರಾಷ್ಟ್ರ ಕಳೆದುಕೊಂಡೆವು:ಪರಮೇಶ್ವರ್ Read Moreಬೆಂಗಳೂರು: ತೆರಿಗೆದಾರರು, ಸರ್ಕಾರಿ ನೌಕರರು, ಕಾರು ಹೊಂದಿರುವವರು,3 ಎಕರೆ ಜಮೀನು ಇರುವವರೂ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಹಾಗಾಗಿ ದಾಖಲಾತಿ ಪರಿಶೀಲಿಸಿ ರದ್ಧತಿ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಅರ್ಹರ ಪಡಿತರ ಚೀಟಿಯನ್ನು ಸರ್ಕಾರ ರದ್ದುಪಡಿಸುತ್ತಿಲ್ಲ,ಈ ವಿಷಯವನ್ನು ಸ್ವತಃ …
ದಾಖಲೆ ಪರಿಶೀಲಿಸಿ ಅನುಕೂಲಸ್ತರ ಬಿಪಿಎಲ್ ಕಾರ್ಡ್ ರದ್ಧತಿಗೆ ಕ್ರಮ-ಪರಂ Read Moreಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ. ನಿಯಮಾನುಸಾರವೆ ವಾಪಸ್ ಪಡೆಯುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಕೇಸು ಗಳನ್ನು …
ಹುಬ್ಬಳ್ಳಿ ಗಲಭೆ:ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ- ಪರಮೇಶ್ವರ್ Read Moreಬೆಂಗಳೂರು: ಮಾಜಿ ಶಾಸಕ ಮೊಯುದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಅವರ ಬಿಎಂಡಬ್ಲೂ ಕಾರು ಮಂಗಳೂರಿನ ಕುಳೂರು ಸೇತುವೆ ಮೇಲೆ ಪತ್ತೆ ಆಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೆರಶ್ವರ್ ತಿಳಿಸಿದ್ದರೆ. ಮುಮ್ತಾಜ್ ಅಲಿ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್,ಈ …
ಮುಮ್ತಾಜ್ ಅಲಿ ನಾಪತ್ತೆ:ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ-ಪರಮೇಶ್ವರ್ Read More