
ನಾಡಿನಿಂದ ಕಾಡಿನತ್ತ ಗಜಪಡೆ:ಆನೆಗಳನ್ನು ಬೀಳ್ಕೊಡಲು ಬಂದ ಜನಸಾಗರ!
ವಿಶ್ವ ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಿದ್ದ ಆನೆಗಳನ್ನು ಜನಸಾಗರದ ನಡುವೆ ಭಾವುಕವಾಗಿ ಬೀಳ್ಕೊಡಲಾಯಿತು.
ನಾಡಿನಿಂದ ಕಾಡಿನತ್ತ ಗಜಪಡೆ:ಆನೆಗಳನ್ನು ಬೀಳ್ಕೊಡಲು ಬಂದ ಜನಸಾಗರ! Read Moreವಿಶ್ವ ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಿದ್ದ ಆನೆಗಳನ್ನು ಜನಸಾಗರದ ನಡುವೆ ಭಾವುಕವಾಗಿ ಬೀಳ್ಕೊಡಲಾಯಿತು.
ನಾಡಿನಿಂದ ಕಾಡಿನತ್ತ ಗಜಪಡೆ:ಆನೆಗಳನ್ನು ಬೀಳ್ಕೊಡಲು ಬಂದ ಜನಸಾಗರ! Read More.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದಲ್ಲಿ ಗಜಪಡೆಯನ್ನು ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಲ್ಲಿ ಅಂಬಾವಿಲಾಸ ಅರಮನೆಗೆ ಸ್ವಾಗತಿಸಿದರು.
ಅರಮನೆಗೆ ಬಂದ ಗಜಪಡೆ:ಭವ್ಯ ಸ್ವಾಗತ Read Moreಕಾಡಿನಿಂದ ನಾಡಿಗೆ ಬಂದು ಮೈಸೂರಿಗರ ಮನ ಸೂರೆಗೊಂಡಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಮತ್ತೆ ಕಾಡಿಗೆ ಮರಳಿತು.
ನಾಡಿನಿಂದ ಕಾಡಿನತ್ತ ಹೊರಟ ಗಜಪಡೆ:ಭಾವುಕರಾದರು ಜನತೆ Read Moreನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಿರುವ ಗಜಪಡೆಗೆ ಮತ್ತೆ ತೂಕ ಮಾಡಲಾಗಿಯಿತು
ಕ್ಯಾಪ್ಟನ್ ಅಭಿಮನ್ಯು ಬಹು ಬಲಶಾಲಿ Read Moreಶ್ರೀ ದುರ್ಗಾ ಫೌಂಡೇಶನ್ ಹಾಗೂ ಡಾಕ್ಟರ್ ಎಂ ಶಾಂತ ರಾಮಕೃಷ್ಣ ಅಭಿಮಾನಿ ಬಳಗದವರು ಗಜಪಡೆಯ ಮಾವುತ ಮತ್ತು ಕಾವಡಿಗಳ ಕುಟುಂಬದ ಮಹಿಳೆಯರಿಗೆ ಬಾಗಿನ ನೀಡಿದರು
ಸೌಹಾರ್ದ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ದಸರಾ ಉತ್ಸವ ಸಹಕಾರಿ- ಪುಷ್ಪ ಅಮರನಾಥ್ Read Moreದಸರಾ ಅಂಗವಾಗಿ ನಗರದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ನಡೆಸಲಾಯಿತು.
ದಸರಾ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ Read Moreನಾಡಹಬ್ಬ ದಸರಾ ಮಹೋತ್ಸವಕ್ಕಾಗಿ ಮೈಸೂರಿಗೆ ಆಗಮಿಸಿರುವ ಆನೆಗಳಿಗೆ ಅರಮನೆಯ ಆವರಣದಲ್ಲಿ ಪೂಜೆ ಸಲ್ಲಿಸಲಾಯಿತು.
ಗಣೇಶ ಹಬ್ಬದಲ್ಲಿ ಗಜಪಡೆಗೆ ವಿಶೇಷ ಪೂಜೆ:21ಬಗೆಯ ಭಕ್ಷ್ಯ ಅರ್ಪಣೆ Read Moreಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಎರಡನೇ ಹಂತದ ಗಜಪಡೆಗೆ ಶುಕ್ರವಾರ ತೂಕ ನಡೆಸಲಾಯಿತು. ಗುರುವಾರ ಸಂಜೆ ಹುಣಸೂರಿನಿಂದ ಆಗಮಿಸಿದ ಗಜಪಡೆಯನ್ನು ಅರಮನೆಯ ದ್ವಾರದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಮಾಡಿ ಬರಮಾಡಿಕೊಳ್ಳಲಾಯಿತು. ಶುಕ್ರವಾರ ಬೆಳಗ್ಗೆ ಮೊದಲನೇ ಗಜಪಡೆಯ ಜೊತೆಗೆ ಎರಡನೇ ಗಜ ಪಡೆಯನ್ನು …
ಎರಡನೆ ಹಂತದ ಗಜಪಡೆಗೆ ತೂಕ:ಸುಗ್ರೀವನೆ ಬಲವಾನ್ Read Moreಮೈಸೂರು,ಸೆ.1:ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳಿಗೆ ಭಾರ ಹೊರುವ ತಾಲೀಮು ಭಾನುವಾರದಿಂದ ಆರಂಭಿಸಲಾಯಿತು. ದಸರಾ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆ ದಿನ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡ ದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಐದು ಕಿಲೋಮೀಟರ್ …
ದಸರಾ ಗಜಪಡೆಗೆ ಭಾರ ಹೊರುವ ತಾಲೀಮು ಪ್ರಾರಂಭ Read More