
ದೇವೇಗೌಡರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವೇಗೌಡರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ Read Moreಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವೇಗೌಡರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ Read Moreಭದ್ರಾವತಿಯಲ್ಲಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ.
ಭದ್ರಾವತಿ ತಾಲ್ಲೂಕು ರಾಕ್ಷಸರ ಕೈನಲ್ಲಿ ಸಿಲುಕಿದೆ – ನಿಖಿಲ್ ಕುಮಾರಸ್ವಾಮಿ Read Moreಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.
ಕಾಂಗ್ರೆಸ್ ನವರು ತಮ್ಮ ಶಾಸಕರನ್ನು ಉಳಿಸಿಕೊಳ್ಳಲಿ-ನಿಖಿಲ್ ಕುಮಾರಸ್ವಾಮಿ Read Moreಜೆಡಿಎಸ್ ಯುವ ಮುಖಂಡರು ಮತ್ತು ಎಚ್ ಡಿ ಕುಮಾರಸ್ವಾಮಿ ಬಳಗದ ನಗರ ಪ್ರಧಾನ ಕಾರ್ಯದರ್ಶಿ ಸತೀಶ್ ಗೌಡ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಣೆ ಮಾಡಿದರು.
ಜೆಡಿಎಸ್ ಮುಖಂಡ ಸತೀಶ್ ಗೌಡರ ಜನುಮದಿನ ಆಚರಿಸಿದ ಅಭಿಮಾನಿಗಳು Read Moreಜೆಡಿಎಸ್ ವತಿಯಿಂದ ಮಾ.6ರ ಬೆಳಿಗ್ಗೆ 10 ಗಂಟೆಗೆ ಮೈಸೂರು ಗಾಂಧಿ ವೃತ್ತ ದ ಸಮೀಪ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅನೀತಿ ತಾರತಮ್ಯ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಾಳೆ ಮೈಸೂರಿನಲ್ಲಿ ಜೆಡಿಎಸ್ ಪ್ರತಿಭಟನೆ Read Moreಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ.
ಜೆಡಿಎಸ್ ಮುಗಿಸಲು ಕಾಂಗ್ರೆಸ್ ಹೊಂಚು: ಹೆಚ್.ಡಿ.ಡಿ ಆರೋಪ Read Moreಬೆಂಗಳೂರು: ದಲಿತ ಸಮಾಜಕ್ಕೆ ಸೇರಿದ ನಿಂಗನಿಗೆ ಸಿಗಬೇಕಿದ್ದ ಬದಲಿ ನೀವೇಶನಗಳನ್ನು ಅಕ್ರಮವಾಗಿ ರಾಜಕೀಯ ಅಧಿಕಾರ ದುರ್ಬಳಕೆ ಮಾಡಿ ಕಬಳಿಸಿದಾಗ ಅಹಿಂದ ನೆನಪಾಗಲಿಲ್ಲವೇ ಸಿದ್ದಹಸ್ತ ಸಿದ್ದರಾಮಯ್ಯ ನವರೇ ಎಂದು ಜೆಡಿಎಸ್ ಪ್ರಶ್ನಿಸಿದೆ. ಮುಡಾ ಹಗರಣ ಬುಡಕ್ಕೆ ಬಂದಿರುವಾಗ ನಿಮಗೆ ಅಹಿಂದ ನೆನಪಾಗುತ್ತಿದೆ ಅಲ್ಲವೆ? …
ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಟೀಕಾಪ್ರಹಾರ Read Moreಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ
ಚಂದ್ರಶೇಖರ ಸ್ವಾಮಿಗಳ ಮೇಲೆ ಎಫ್.ಐ.ಆರ್;ಕಾನೂನಿನ ಚೌಕಟ್ಟೊಳಗೆ ಬಂದರೆ ಕ್ರಮ: ಸಿಎಂ Read Moreಬೆಂಗಳೂರು: ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ದರಲ್ಲಾ ಆಗ ಬಿಜೆಪಿಯವರು ಎಲ್ಲಿ ಹೋಗಿದ್ದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಪಕ್ಷಗಳಿಗೆ ಟಾಂಗ್ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆಮುಸ್ಲಿಮರಿಗೆ ಮತದಾನ ಇಲ್ಲದಂತೆ ಮಾಡಬೇಕು ಎಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ,ವಿಧಾನಸೌಧದಲ್ಲಿ …
ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್; ಆಗ ಬಿಜೆಪಿನೋರು ಎಲ್ಲಿ ಹೋಗಿದ್ದರು-ಡಿಕೆಶಿ Read Moreಮೈಸೂರು: ನಾನು ಏನಾದರೂ ತಪ್ಪು ಮಾಡಿದ್ದರೆ ಪಕ್ಷದ ವೇದಿಕೆಗೆ ಕರೆದು ಕಪಾಳಕ್ಕೆ ಹೊಡೆಯಿರಿ,ಆದರೆ ಸಾರ್ವಜನಿಕವಾಗಿ ಅವಮಾನ ಮಾಡಬೇಡಿ ಎಂದು ಸಾ. ರಾ. ಮಹೇಶ್ ಶಾಸಕ ಜಿ.ಟಿ.ದೇವೇಗೌಡರಿಗೆ ನೇರವಾಗಿಯೇ ಹೇಳಿದರು. ಮೈಸೂರಿನಲ್ಲಿ ಮಂಗಳವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜಕೀಯ ಬಿಟ್ಟು ಬಿಡಿ ಎಂದು …
ತಪ್ಪು ಮಾಡಿದ್ದರೆ ಕಪಾಳಕ್ಕೆ ಹೊಡೆಯಿರಿ; ಅವಮಾನಿಸಬೇಡಿ-ಸಾ.ರಾ.ಮಹೇಶ್ Read More