ಪ್ರಕಾಶ್ ಪ್ರಿಯದರ್ಶನ್ ಗೆ ಜನ್ಮದಿನದ ಶುಭ ಕೋರಿದ ಜೆಡಿಎಸ್ ನಾಯಕರು

ಮೈಸೂರು: ಮೈಸೂರಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಪಕ್ಷದ ನಗರ ಕಾರ್ಯಾಧ್ಯಕ್ಷರೂ, ಸಮಾಜ ಸೇವಕರೂ ಆದ ಪ್ರಕಾಶ್ ಪ್ರಿಯದರ್ಶನ್ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ‌ಆಚರಿಸಲಾಯಿತು.

ಜೆಡಿಎಸ್ ನಗರ ಅಧ್ಯಕ್ಷ‌ರಾದ ಕೆ. ಟಿ ಚೆಲುವೇಗೌಡ್ರು ನೇತೃತ್ವದಲ್ಲಿ ಎನ್ ಆರ್ ಬ್ಲಾಕ್ ಅಧ್ಯಕ್ಷರಾದ ರಾಮೆ ಗೌಡ್ರು, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಮಂಜು ಗೌಡ್ರು ಹಾಗೂ ಹಲವಾರು ಜೆಡಿಎಸ್ ನಾಯಕರುಗಳ ನೇತೃತ್ವದಲ್ಲಿ ಪ್ರಕಾಶ್ ಪ್ರಿಯದರ್ಶನ್ ಅವರ ಹುಟ್ಟುಹಬ್ಬವನ್ನು ಪಕ್ಷದ ಕಚೇರಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ
ಶ್ರೀ ಕನಕದಾಸ ಜಯಂತಿ ಸಂದರ್ಭದಲ್ಲಿ ಆಚರಿಸಲಾಯಿತು.

ಆ ಸಂದರ್ಭದಲ್ಲಿ ನಗರ ಅಧ್ಯಕ್ಷರಾದ ಕೆ ಆರ್ ಮಿಲ್ ಆನಂದ್ ಗೌಡ್ರು,ನಗರ ಸಂಘಟನಾ ಕಾರ್ಯದರ್ಶಿ ಕೋದಂಡ, ಬಂಬೂ ಬಜಾರ್ ಮೆದರ್ ಬ್ಲಾಕ್ ನಿಖಿಲ್ ಕುಮಾರಸ್ವಾಮಿ ಬಳಗದ ಅಧ್ಯಕ್ಷರಾದ ಪ್ರದೀಪ್, ಕೃಷ್ಣೇಗೌಡ ಮತ್ತಿತರರು ಹಾಜರಿದ್ದರು.

ಈ ವೇಳೆ ಪ್ರಕಾಶ್ ಪ್ರಿಯದರ್ಶನ್ ಅವರಿಗೆ ಶಾಲು ಹೊದಿಸಿ,ಹಾರಹಾಕಿ ಜನುಮ‌ ದಿನದ ಶುಭ ಕೋರಲಾಯಿತು.

ಪ್ರಕಾಶ್ ಪ್ರಿಯದರ್ಶನ್ ಗೆ ಜನ್ಮದಿನದ ಶುಭ ಕೋರಿದ ಜೆಡಿಎಸ್ ನಾಯಕರು Read More

ಜೆಡಿಎಸ್ ಕಚೇರಿಯಲ್ಲಿ ಕನಕದಾಸರ ಜಯಂತೋತ್ಸವ

ಮೈಸೂರು: ಮೈಸೂರಿನ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವ ಆಚರಣೆ ಮಾಡಲಾಯಿತು.

ಕನಕದಾಸರ ಭಾವಚಿತ್ರ ಇಟ್ಟು ಪೂಜೆ ಮಾಡಿದ ಜೆಡಿಎಸ್ ಮುಖಂಡರು ದಾಸ‌ ಶ್ರೇಷ್ಠರಿಗೆ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಮೈಸೂರು ನಗರ ಜೆ.ಡಿ.ಎಸ್ ಅಧ್ಯಕ್ಷ ಕೆ ಟಿ ಚೆಲುವೇಗೌಡ, ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್ ಮೈಸೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾಶಂಕರೇಗೌಡ, ಜಿಲ್ಲಾಧ್ಯಕ್ಷೆ ದ್ರಾಕ್ಷಾಯಿಣಿ, ಹಿರಿಯ ಮುಖಂಡರಾದ ಎಚ್ ಕೆ ರಮೇಶ್, ಮಾಜಿ ಮಹಾಪೌರರಾದ ಕೃಷ್ಣ, ಹಿರಿಯ ಉಪಾಧ್ಯಕ್ಷ ಫಾಲ್ಕಾನ್ ಬೋರೇಗೌಡ,ನಗರ ಹಿಂದುಳಿದ ವರ್ಗದ ಅಧ್ಯಕ್ಷ ಕುಮಾರ್, ನಗರ ಎಸ್ ಟಿ ಮೋರ್ಚಾ ಅಧ್ಯಕ್ಷ ಮಧುವನ ಚಂದ್ರು,ನರಸಿಂಹರಾಜ ಕ್ಷೇತ್ರದ ಬ್ಲಾಕ್ ಅಧ್ಯಕ್ಷರುಗಳಾದ ಎಂ ಎನ್ ರಾಮು, ರಿಜ್ವಾನ್, ಚಾಮರಾಜ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ, ಮುಖಂಡರುಗಳಾದ ಶೇಖರ್, ಆನಂದ್, ಬಬಿತಾ, ನಾಗರಾಜ್, ಚಿಕ್ಕತಾಯಮ್ಮ ಮತ್ತಿತರರು ಉಪಸ್ಥಿತರಿದ್ದರು.

ಜೆಡಿಎಸ್ ಕಚೇರಿಯಲ್ಲಿ ಕನಕದಾಸರ ಜಯಂತೋತ್ಸವ Read More

ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮೈಸೂರು: ಮೈಸೂರಿನ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಈ ವೇಳೆ ಸಮಾಜ ಪರ, ಕನ್ನಡಪರ, ಜೆಡಿಎಸ್ ಪರ ಸಂಘಟನೆಗಳಲ್ಲಿ ತೊಡಗಿದ ಜೆಡಿಎಸ್ ನಗರ ಸಂಘಟನಾ ಕಾರ್ಯದರ್ಶಿ ಆಫೀಸ್ ನಾಗರಾಜಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ನಗರ ಹಿರಿಯ ಉಪಾಧ್ಯಕ್ಷರಾದ ಫಾಲ್ಕನ್ ಬೋರೆಗೌಡರು, ಕಾರ್ಯದರ್ಶಿ ದೇವರಾಜ್, ನಗರ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ನಗರ ಸಂಘಟನಾ ಕಾರ್ಯದರ್ಶಿ ಬಬಿತ,ಎಚ್ ಡಿ ಕುಮಾರಸ್ವಾಮಿ ಬಳಗದ ಅಧ್ಯಕ್ಷ ರಾಮಕೃಷ್ಣೇಗೌಡ ಬೆಲವತ್ತ,ನಗರಾಧ್ಯಕ್ಷ ಆನಂದ್ ಗೌಡ ಕೆ ಆರ್ ಮಿಲ್, ನಿರ್ದೇಶಕರು ರತ್ನಮ್ಮ ಮತ್ತು ಜೆಡಿಎಸ್ ಕಾರ್ಯಕರ್ತರಾದ ಸ್ವಾಮಿ ಗೌಡ, ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.

ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More

ಜೆಡಿಎಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ

ಮೈಸೂರು: ಮೈಸೂರಿನ ಜೆಡಿಎಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ವಾಲ್ಮೀಕಿ ಮಹರ್ಷಿ ಭಾವಚಿತ್ರ ಇಟ್ಟು ಪುಷ್ಪ ನಮನ ಸಲ್ಲಿಸಿ‌ಪ ಪೂಜಿಸಲಾಯಿತು.

ಮಹರ್ಷಿ ವಾಲ್ಮೀಕಿ‌‌ ಅವರ ಸಂದೇಶಗಳು‌ ಎಲ್ಲರಿಗೂ ಮಾರ್ಗದರ್ಶಕವಾಗಿವೆ‌ ಎಂದು ಮುಖಂಡರು ಈ ವೇಳೆ ‌ಗುಣಗಾನ ಮಾಡಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ನಗರ ಅಧ್ಯಕ್ಷ ಕೆ.ಟಿ.ಚಲುವೇಗೌಡ, ಮಾಜಿ ಮಹಾಪೌರರುಗಳಾದ ಆರ್ ಲಿಂಗಪ್ಪ, ಎಂ ಜೆ ರವಿಕುಮಾರ್, ಭಾಗ್ಯಮ್ಮ, ಮುಖಂಡರಾದ ಎಚ್ ಕೆ ರಾಮು, ನಗರ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ನಗರ ಮಹಿಳಾ ಅಧ್ಯಕ್ಷೆ ಪ್ರೇಮಾಶಂಕರಗೌಡ, ಮಹಿಳಾ ಜಿಲ್ಲಾಧ್ಯಕ್ಷ ದ್ರಾಕ್ಷಾಯಿಣಿ, ನಗರ ಎಸ್ ಟಿ ಮೋರ್ಚಾ ಅಧ್ಯಕ್ಷ ಮಧುವನ ಚಂದ್ರು, ನಗರ ಹಿಂದುಳಿದ ವರ್ಗದ ಅಧ್ಯಕ್ಷ ಕುಮಾರ್,ನಗರ ಹಿರಿಯ ಉಪಾಧ್ಯಕ್ಷರಾದ ಫಾಲ್ಕನ್ ಬೋರೇಗೌಡ,ಚಾಮರಾಜ ಕ್ಷೇತ್ರದ ಅಧ್ಯಕ್ಷ ಪಿ. ಮಂಜುನಾಥ್, ನರಸಿಂಹರಾಜ ಬ್ಲಾಕ್ ಅಧ್ಯಕ್ಷ ರಿಜ್ವಾನ್, ನಗರ ಮಹಾ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಗೌಡ, ಶೇಖರ್, ಚಾಮರಾಜ ಮಹಿಳಾ ಅಧ್ಯಕ್ಷೆ ಲಕ್ಷ್ಮಿ, ಬಬಿತಾ ಎಚ್. ಡಿ. ಕುಮಾರಸ್ವಾಮಿ ಅಭಿಮಾನಿ ಬಳಗದ ನಗರಾಧ್ಯಕ್ಷ ಆನಂದ್ ಮತ್ತಿತರರು ಹಾಜರಿದ್ದರು.

ಜೆಡಿಎಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ Read More