
ಕುರುಬ ಸಮಾಜ ಯಾರ ತಟ್ಟೆಗೂ ಕೈಹಾಕಿಲ್ಲ: ಸುಬ್ರಹ್ಮಣ್ಯ
ಕುರುಬ ಸಮಾಜ ಅನ್ಯಾಯವನ್ನು ಸರಿಪಡಿಸುವ ಉದ್ದೇಶದಿಂದ ಎಸ್ಟಿಗೆ ಸೇರಿಸುವಂತೆ ಒತ್ತಾಯಿಸುತ್ತಿದ್ದಾರೆಯೇ ಹೊರತು ಯಾರ ತಟ್ಟೆಗೂ ಕೈಹಾಕಿಲ್ಲ ಎಂದು ಸುಬ್ರಹ್ಮಣ್ಯ ಹೇಳಿದ್ದಾರೆ.
ಕುರುಬ ಸಮಾಜ ಯಾರ ತಟ್ಟೆಗೂ ಕೈಹಾಕಿಲ್ಲ: ಸುಬ್ರಹ್ಮಣ್ಯ Read Moreಕುರುಬ ಸಮಾಜ ಅನ್ಯಾಯವನ್ನು ಸರಿಪಡಿಸುವ ಉದ್ದೇಶದಿಂದ ಎಸ್ಟಿಗೆ ಸೇರಿಸುವಂತೆ ಒತ್ತಾಯಿಸುತ್ತಿದ್ದಾರೆಯೇ ಹೊರತು ಯಾರ ತಟ್ಟೆಗೂ ಕೈಹಾಕಿಲ್ಲ ಎಂದು ಸುಬ್ರಹ್ಮಣ್ಯ ಹೇಳಿದ್ದಾರೆ.
ಕುರುಬ ಸಮಾಜ ಯಾರ ತಟ್ಟೆಗೂ ಕೈಹಾಕಿಲ್ಲ: ಸುಬ್ರಹ್ಮಣ್ಯ Read Moreರಾಜ್ಯದಲ್ಲಿ ಜಾತಿ, ಧರ್ಮದ ಹೆಸರಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಅಸಮಾಧಾನ ಪಟ್ಟಿದ್ದಾರೆ.
ಜಾತಿ, ಧರ್ಮದ ಹೆಸರಲ್ಲಿ ಬಿಜೆಪಿ ನಾಯಕರಿಂದ ವಿಷಬೀಜ ಬಿತ್ತುವ ಕೆಲಸ: ಸುಬ್ರಹ್ಮಣ್ಯ ಕಿಡಿ Read Moreಧರ್ಮಸ್ಥಳದ ಬಗ್ಗೆಯಾಗಲಿ, ಶ್ರೀ ಮಂಜುನಾಥನ ಬಗ್ಗೆಯಾಗಲಿ ಯಾರೂ ಅಪಪ್ರಚಾರ ಮಾಡುತ್ತಿಲ್ಲ ಎಂಬುದನ್ನ ಮೊದಲು ತಿಳಿದುಕೊಳ್ಳಿ ಎಂದು ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಟಾಂಗ್ ನೀಡಿದ್ದಾರೆ.
ಧರ್ಮಸ್ಥಳ ಕೇಸಲ್ಲಿ ಧರ್ಮ ಎತ್ತಿಕಟ್ಟುತ್ತಿರೋದು ನೀವು: ಪ್ರತಾಪ್ ಸಿಂಹಗೆ ಸುಬ್ರಹ್ಮಣ್ಯ ಟಾಂಗ್ Read Moreರಾಜ್ಯದಲ್ಲಿ ಬೆಲೆ ಏರಿಕೆಯಾದರೆ ಮುಖ್ಯಮಂತ್ರಿಯೇ ಕಾರಣ ಎನ್ನುವ ಬಿಜೆಪಿ ನಾಯಕರು ಕೇಂದ್ರದಲ್ಲಿ ಬೆಲೆ ಏರಿಕೆಯಾದ್ರೆ ಮೋದಿ ಅವರ ರಾಜೀನಾಮೆ ಕೇಳುತ್ತಾರಾ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ
ಪ್ರಶ್ನಿಸಿದ್ದಾರೆ.