
ನಾಡು,ದೇಶ ಕಂಡ ಮಹಾನ್ ಇಂಜಿನಿಯರ್ ಸರ್.ಎಂ.ವಿ-ಸಿ.ಎನ್ ಮಂಜೇಗೌಡ
ಕರ್ನಾಟಕ ಸೇನಾ ಪಡೆ ವತಿಯಿಂದ ಮೈಸೂರಿನ ಅಗ್ರಹಾರ ವೃತ್ತದಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು
ನಾಡು,ದೇಶ ಕಂಡ ಮಹಾನ್ ಇಂಜಿನಿಯರ್ ಸರ್.ಎಂ.ವಿ-ಸಿ.ಎನ್ ಮಂಜೇಗೌಡ Read Moreಕರ್ನಾಟಕ ಸೇನಾ ಪಡೆ ವತಿಯಿಂದ ಮೈಸೂರಿನ ಅಗ್ರಹಾರ ವೃತ್ತದಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು
ನಾಡು,ದೇಶ ಕಂಡ ಮಹಾನ್ ಇಂಜಿನಿಯರ್ ಸರ್.ಎಂ.ವಿ-ಸಿ.ಎನ್ ಮಂಜೇಗೌಡ Read Moreಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿರುವ ವ್ಯಕ್ತಿಗಳು ಹಾಗೂ ದುಷ್ಟ ಶಕ್ತಿಗಳ ವಿರುದ್ಧ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ವಿವಿಧ ಸಂಘಟನೆಗಳವರು ಪ್ರತಿಭಟನೆ ನಡೆಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ: ಪ್ರತಿಭಟನೆ Read Moreನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಭುಗಳಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂ ಎಲ್ ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ವಿರೋಧಿಸಿ ಕರ್ನಾಟಕ ಸೇನಾಪಡೆಯವರು ಪ್ರತಿಭಟನೆ ನಡೆಸಿದರು.
ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ Read Moreಜಿ.ಎಸ್.ಟಿ. ವ್ಯಾಪ್ತಿಗೆ ಒಳಪಡದಿರುವ ಸಣ್ಣ ವ್ಯಾಪಾರಿಗಳ ನೆಮ್ಮದಿ ಕೆಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ಸದಸ್ಯರು ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಸಣ್ಣ ವ್ಯಾಪಾರಿಗಳಿಗೆ ಜಿ ಎಸ್ ಟಿ:ಸರ್ಕಾರದ ವಿರುದ್ಧ ಕರ್ನಾಟಕ ಸೇನಾಪಡೆ ಪ್ರತಿಭಟನೆ Read Moreಕರ್ನಾಟಕ ಸೇನಾ ಪಡೆ ವತಿಯಿಂದ ಮಹಾರಾಜ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಲೋಕಕ್ಕೆ ಅಪೂರ್ವ ಕೊಡುಗೆ ನೀಡಿದ ಮೈಸೂರು ರಾಜ್ಯವನ್ನಾಳಿದ ಮಹಾಪ್ರಭು ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 231ನೇ ಜಯಂತಿ ಆಚರಿಸಲಾಯಿತು.
ನಿಜವಾದ ಪ್ರಜಾಪ್ರಭುತ್ವ ಇದ್ದದ್ದು ಮಹಾರಾಜರ ಆಳ್ವಿಕೆಯಲ್ಲಿ:ಸಿ.ಎನ್.ಮಂಜೇಗೌಡ Read Moreಮೈಸೂರಿನ ಅಗ್ರಹಾರ ವೃತ್ತದಲ್ಲಿ ಕರ್ನಾಟಕ ಸೇನಾ ಪಡೆ ವತಿಯಿಂದ ಹಮ್ಮಿಕೊಂಡಿದ್ದ ನಾಡು ಕಟ್ಟಿದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯಲ್ಲಿ ಪರಿಷತ್ ಸದಸ್ಯ ಸಿ. ಎನ್ ಮಂಜೇಗೌಡ ಮತ್ತಿತರರು ಭಾಗವಹಿಸಿದ್ದಾರು.
ಕೆಂಪೇಗೌಡರ ಕೊಡುಗೆ ರಾಜ್ಯಕ್ಕೆ ದೇಶಕ್ಕೆ ಅಪಾರ-ಸಿ. ಎನ್ ಮಂಜೇಗೌಡ Read Moreವಿಧಾನ ಮಂಡಲ ಅಧಿವೇಶನದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಯ ನಿಯಮವನ್ನು ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿರೋಧಿಸಿ
ಕರ್ನಾಟಕ ಸೇನಾ ಪಡೆ ಪ್ರತಿಭಟನೆ ನಡೆಸಿತು.
ಬೆಳಗಾವಿಯಲ್ಲಿ ಎಂಇಎಸ್ ಪುಂಡರು, ಕೆಎಸ್ಆರ್ಟಿಸಿ ಬಸ್ ಗಳು ನಿರ್ವಾಹಕ, ಚಾಲಕರುಗಳಿಗೆ ಕಪ್ಪು ಮಸಿ ಬಳಿದು ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ ನಡೆಸಿತು.
ಎಂಇಎಸ್ ಪುಂಡರ ದೌರ್ಜನ್ಯ ಖಂಡಿಸಿಕರ್ನಾಟಕ ಸೇನಾ ಪಡೆ ಪ್ರತಿಭಟನೆ Read Moreಕರ್ನಾಟಕ ಸೇನಾ ಪಡೆ ಮೈಸೂರಿನ ಅಗ್ರಹಾರ ವೃತ್ತದಲ್ಲಿ ಕರ್ನಾಟಕ ಏಕೀಕರಣದ ರೂವಾರಿ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ 117 ನೇ ಜಯಂತಿ ಹಮ್ಮಿಕೊಂಡಿತ್ತು.
ದೇಶ ಕಂಡ ಅಪರೂಪದ ಮುತ್ಸದ್ದಿ ರಾಜಕಾರಣಿ ಕೆಂಗಲ ಹನುಮಂತಯ್ಯ:ಶ್ರೀವತ್ಸ Read Moreರಾಜಕೀಯ ಕ್ಷೇತ್ರದ ಸೇವೆಯನ್ನು ಗುರುತಿಸಿ ನಜರ್ ಬಾದ್ ನಟರಾಜ್ ಅವರಿಗೆ
ಡಿ.ದೇವರಾಜ ಅರಸು ಸೇವಾರತ್ನ ಪ್ರಶಸ್ತಿಯನ್ನು ಕರ್ನಾಟಕ ಸೇನಾಪಡೆ ವತಿಯಿಂದ ನೀಡಲಾಯಿತು.