ಉಪ್ಪಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವೆ:ಎಂ.ಆರ್ ಮಂಜುನಾಥ್
ಭಗೀರಥ ಜಯಂತಿಯ ಮೆರವಣಿಗೆಯ ಮಾರ್ಗಮಧ್ಯೆ ಭಾಗವಹಿಸಿ ಭಗೀರಥ ರಥಕ್ಕೆ ಪುಷ್ಪನಮನ ಸಲ್ಲಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ ಶಾಸಕ ಎಂ.ಆರ್.ಮಂಜುನಾಥ್
ಉಪ್ಪಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವೆ:ಎಂ.ಆರ್ ಮಂಜುನಾಥ್ Read Moreಭಗೀರಥ ಜಯಂತಿಯ ಮೆರವಣಿಗೆಯ ಮಾರ್ಗಮಧ್ಯೆ ಭಾಗವಹಿಸಿ ಭಗೀರಥ ರಥಕ್ಕೆ ಪುಷ್ಪನಮನ ಸಲ್ಲಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ ಶಾಸಕ ಎಂ.ಆರ್.ಮಂಜುನಾಥ್
ಉಪ್ಪಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವೆ:ಎಂ.ಆರ್ ಮಂಜುನಾಥ್ Read Moreಕೊಳ್ಳೇಗಾಲದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಇದೇ ಏ.28 ರಂದು ಚುನಾವಣೆ ನಡೆಯಲಿದೆ.
ಏ.28 ರಂದು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ Read Moreಕ್ಷುಲ್ಲಕ ಕಾರಣಕ್ಕೆ ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಡನೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲೆ ಮಾದೇಶ್ವರ ಬೆಟ್ಟ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮ*ತ್ಯೆ Read Moreಕೊಳ್ಳೇಗಾಲ: ತಾಲ್ಲೂಕಿನ ಸಿಲ್ಕಲ್ ಪುರ ಹಾಗೂ ಕುಂತೂರು ಗ್ರಾಮಗಳಲ್ಲಿ ಸುಮಾರು 45 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಕೊಳ್ಳೇಗಾಲದ ಸಿಲ್ಕಲ್ ಪುರ,ಕುಂತೂರಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕೃಷ್ಣಮೂರ್ತಿ ಚಾಲನೆ Read Moreಕೊಳ್ಳೇಗಾಲ ಭೀಮನಗರದ ಡಾ.ಅಂಬೇಡ್ಕರ್ ಜಯಂತೋತ್ಸವ ಆಚರಣೆ ಸಮಿತಿ ವತಿಯಿಂದ ಡಾ.ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಸಂಭ್ರಮ ಸಡಗರ ದಿಂದ ಆಚರಿಸಲು ನಿರ್ಧರಿಸಲಾಗಿದೆ.
ಡಾ.ಅಂಬೇಡ್ಕರ್ ಅವರ 134 ನೇ ಜಯಂತಿ: ಅದ್ದೂರಿ ಆಚರಣೆಗೆ ಭೀಮನಗರದ ಮುಖಂಡರ ಸಿದ್ಧತೆ Read Moreರೈತರ ತೇವಾಂಶ ಭರಿತ ಜಮೀನಿನಲ್ಲಿ ಉದ್ದು ಬಿತ್ತನೆ ಮಾಡಲು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ರೈತರಿಗೆ ಉಚಿತ ಬಿತ್ತನೆ ಬೀಜದ ಮಿನಿ ಕಿಟ್ ಗಳನ್ನು ವಿತರಿಸಿದರು.
ಉದ್ದು ಬಿತ್ತನೆ; ಉಚಿತ ಬಿತ್ತನೆ ಬೀಜದ ಮಿನಿ ಕಿಟ್ ವಿತರಿಸಿದ ಶಾಸಕ ಕೃಷ್ಣಮೂರ್ತಿ Read Moreಹುಟ್ಟಿದ ಊರಿಗೆ ಹಾಗೂ ಓದಿದ ಶಾಲೆಗೆ ಕಾಯಕಲ್ಪ ಮಾಡಲು ಹೊರಟಿರುವ ಚಲನಚಿತ್ರ ನಟ ಗಣೇಶ್ ರಾವ್ ಕೇಸರ್ ಕರ್ ಅವರು ಅಭಿವೃದ್ಧಿ ಮಾಡುತ್ತಿದ್ದಾರೆ.
ಹುಟ್ಟಿದ ಊರಿನಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿರುವ ನಟ ಗಣೇಶ್ ರಾವ್ ಕೇಸರ್ಕರ್ Read More(ವರದಿ:ಸಿದ್ದರಾಜು,ಕೊಳ್ಳೇಗಾಲ) ಕೊಳ್ಳೇಗಾಲ,ಏ.7: ಮಠದ ಜೀರ್ಣೋದ್ಧಾರ ಹಾಗೂ ಶತಮಾನೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರ ಹೆಸರನ್ನು ನಿಗಧಿತ ಜಾಗದಲ್ಲಿ ಮುದ್ರಿಸದೆಕೆಳಗಿನ ಸಾಲಿನಲ್ಲಿ ಮುದ್ರಿಸಿರುವುದಕ್ಕೆ ಶಾಸಕರು ತೀವ್ರ ಬೇಸರ ವ್ಯಕ್ತಪಡಿಸಿ ಆಹ್ವಾನ ಪತ್ರಿಕೆಯನ್ನೇ ತಿರಸ್ಕರಿಸಿದ ಪ್ರಸಂಗ ನಡೆದಿದೆ. ಹನೂರು ತಾಲ್ಲೂಕಿನ ಪಿ.ಜಿ. ಪಾಳ್ಯ …
ನಿಗಧಿತ ಜಾಗದಲ್ಲಿ ಹೆಸರು ಮುದ್ರಿಸದೆಕೆಳಗಿನ ಸಾಲಿನಲ್ಲಿ ಮುದ್ರಣ:ಆಹ್ವಾನ ಪತ್ರಿಕೆ ತಿರಸ್ಕರಿಸಿದ ಶಾಸಕ Read Moreಧನಗೆರೆ ಜಹಗೀರ್ ದಾರ್ ನಾಲೆ, ಸತ್ತೇಗಾಲ ಏತ ನೀರಾವರಿ ಹಾಗೂ ಸರಗೂರು ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತಾಸಕ್ತಿ ಸಭೆಯಲ್ಲಿ ಶಾಸಕ ಮಂಜುನಾಥ್ ಮಾತನಾಡಿದರು.
ಅಂತರ್ಜಲ ಇದ್ದರೂ ನೀರು ಕೊಡಲಾಗುತ್ತಿಲ್ಲ-ಶಾಸಕ ಎಂ.ಆರ್. ಮಂಜುನಾಥ್ ವಿಷಾದ Read Moreಕೊಳ್ಳೇಗಾಲದ ಬಳೇಪೇಟೆಯಲ್ಲಿ ಶ್ರಿ ಬಲಿಜಿಗ ಕುಲಬಾಂದವರ ಸಂಘದ ವತಿಯಿಂದ ಆಯೋಜಿಸಿದ್ದ ಶ್ರೀ ಕೈವಾರ ತಾತಯ್ಯನವರ ಜಯಂತೋತ್ಸವ ಕಾರ್ಯಕ್ರಮವನ್ನು ಶಾಸಕ ಕೃಷ್ಣಮೂರ್ತಿ ಉದ್ಘಾಟಿಸಿದರು.
ಕೈವಾರ ತಾತಯ್ಯ ಮಾನವ ಕುಲದ ಬಗ್ಗೆ ಚಿಂತಿಸಿದ್ದ ಮಹಾನ್ ಸಂತರು:ಕೃಷ್ಣಮೂರ್ತಿ Read More