
ಮುಡಾದಲ್ಲಿ ನಡೆದ ಎಲ್ಲ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ಆಗಲಿ:ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಮಾಧ್ಯಮಗಳೊಂದಿಗೆ ಮಾತನಾಡಿದರು
ಮುಡಾದಲ್ಲಿ ನಡೆದ ಎಲ್ಲ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ಆಗಲಿ:ಸ್ನೇಹಮಯಿ ಕೃಷ್ಣ Read Moreಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಮಾಧ್ಯಮಗಳೊಂದಿಗೆ ಮಾತನಾಡಿದರು
ಮುಡಾದಲ್ಲಿ ನಡೆದ ಎಲ್ಲ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ಆಗಲಿ:ಸ್ನೇಹಮಯಿ ಕೃಷ್ಣ Read Moreನವದೆಹಲಿ: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿದೆ. ಲೋಕಾಯುಕ್ತ ಎಫ್ಐಆರ್ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ,ಅವರ ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ …
ಮುಡಾ ಕೇಸ್ ನಲ್ಲಿ ಇಡಿ ಎಂಟ್ರಿ:ಸಿದ್ದೂಗೆ ಮತ್ತೊಂದು ಸಂಕಷ್ಟ Read Moreಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಮತ್ತು ಸಿಬಿಐ ತನಿಖೆಗೆ ವಹಿಸುವವರೆಗೂ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ …
ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ:ಅಶೋಕ್ Read Moreಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವೆಬ್ಸೈಟ್ನಲ್ಲಿನ ಆದೇಶ ಪ್ರತಿಯಿಂದಲೇ ಎಫ್ಐಆರ್ ಮಾಡಿಕೊಳ್ಳಬಹುದು, ಇವತ್ತೇ ಎಫ್ಐಆರ್ ದಾಖಲಾಗುತ್ತದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ನಮಗೆ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ, ಹಾಗಾಗಿ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ಕೊಡುವಂತೆ ಹೈಕೋರ್ಟ್ಗೆ ಅರ್ಜಿ …
ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸುವಂತೆ ಹೈಕೋರ್ಟ್ಗೆ ಅರ್ಜಿ:ಸ್ನೇಹಮಯಿ ಕೃಷ್ಣ Read Moreಮುಡಾ ಹಗರಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ,ರಾಜ್ಯಾಧ್ಯಕ್ಷರೇ ಭಾಗಿಯಾಗಿದ್ದಾರೆ
ಎಂದು ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಮು ಆರೋಪಿಸಿ ದಾಖಲೆ ಬಿಡುಗಡೆ ಮಾಡಿದರು
ಮೈಸೂರು: ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘ ದಿಂದ ಯಾವುದೇ ಸರ್ಕಾರಿ ಜಾಗದಲ್ಲಿ ಮುಡಾ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಲೇಔಟ್ ನಿರ್ಮಾಣ ಮಾಡಿಲ್ಲ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಕಳೆದ 27 ವರ್ಷಗಳಿಂದ ಜ್ಞಾನಗಂಗಾ …
ಸರ್ಕಾರಿ ಜಾಗದಲ್ಲಿ ಎಚ್ ವಿ ರಾಜೀವ್ ಲೇಔಟ್ ನಿರ್ಮಾಣ ಮಾಡಿಲ್ಲ:ತೇಜಸ್ವಿ Read Moreಮೈಸೂರು: ಮುಡಾ ಹಿಂದಿನ ಆಯುಕ್ತರ ನಿವಾಸದಲ್ಲಿದ್ದ ಸಿಸಿ ಕ್ಯಾಮರಾ ನಾಪತ್ತೆ ಸಂಬಂಧ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಮುಡಾ ಆಯುಕ್ತ ರಘುನಂದನ್ ತಿಳಿಸಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರಘುನಂದನ್, ಮುಡಾ ಕಟ್ಟಡ ನಿರ್ವಹಣಾ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ,ಸಿಸಿ ಕ್ಯಾಮರಾ ನಾಪತ್ತೆ ಸಂಬಂಧ ಸಂಪೂರ್ಣ …
ಮುಡಾ ಹಿಂದಿನ ಆಯುಕ್ತರ ನಿವಾಸದಲ್ಲಿದ್ದಸಿಸಿ ಕ್ಯಾಮರಾ ನಾಪತ್ತೆ:ಅಧಿಕಾರಿಗಳಿಗೆ ನೋಟಿಸ್ Read Moreಮೈಸೂರು: ಉಳ್ಳವರಿಗೆ ಹಂಚಿಕೆ ಮಾಡಿದ್ದ ಮುಡ ಆಸ್ತಿಯನ್ನು ವಶಕ್ಕೆ ಪಡೆಯುವಂತೆ 2017ರಲ್ಲಿ ಆರ್ ಟಿಐ ಕಾರ್ಯಕರ್ತ ಗಂಗರಾಜು ದೂರು ನೀಡಿದ್ದ ಕುರಿತು ದಾಖಲಾಗಿರುವ ಎಫ್ ಐಆರ್ ಗೆ ಈಗ ಮತ್ತೆ ಜೀವ ಬಂದಿದೆ. ಈ ಸಂಬಂಧ ಇದೀಗ ವಿಚಾರಣೆಗೆ ಹಾಜರಾಗುವಂತೆ ಮುಡಾದ …
ಮುಡ ಆಸ್ತಿ ವಶ ಪ್ರಕರಣ;2017 ರಲ್ಲಿ ದಾಖಲಾಗಿದ್ದ ಎಫ್ಐಆರ್-ಈಗ ಲೋಕಾದಿಂದ 18 ಮಂದಿಗೆ ನೋಟೀಸ್ Read Moreಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ನಡುವೆಯೇ ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಕೂಡಾ ದೊಡ್ಡ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಯುಕ್ತರ ಅನುಮತಿ ಇಲ್ಲದೇ ಹೆಚ್.ವಿ.ರಾಜೀವ್ ಅವರು ಮೈಸೂರಿನ ಜ್ಞಾನಗಂಗ ಗೃಹ ನಿರ್ಮಾಣ …
ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ರಿಂದ ಭಾರೀ ಅಕ್ರಮ:ಆರೋಪ Read Moreಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಪ್ರಕರಣದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಮುಡಾ ಹಿಂದಿನ ಆಯುಕ್ತ ಜಿ.ಟಿ ದಿನೇಶ್ಕುಮಾರ್ ಅವರನ್ನು ಅಮಾನತುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಲಾಗಿದೆ. …
ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಅಮಾನತು Read More