
ವೆಂಕಟೇಶ್ ಕೊಲೆ ಆರೋಪಿಗಳು ಪೊಲೀಸರಿಗೆ ಶರಣು
ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ವೆಂಕಟೇಶ್ ಆಲಿಯಾಸ್ ಗಿಲ್ಕಿ ಕೊಲೆ ಆರೋಪಿಗಳು ತಾವಾಗಿಯೇ ಪೊಲೀಸರಿಗೆ ಶರಣಾಗಿದ್ದಾರೆ.
ವೆಂಕಟೇಶ್ ಕೊಲೆ ಆರೋಪಿಗಳು ಪೊಲೀಸರಿಗೆ ಶರಣು Read Moreಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ವೆಂಕಟೇಶ್ ಆಲಿಯಾಸ್ ಗಿಲ್ಕಿ ಕೊಲೆ ಆರೋಪಿಗಳು ತಾವಾಗಿಯೇ ಪೊಲೀಸರಿಗೆ ಶರಣಾಗಿದ್ದಾರೆ.
ವೆಂಕಟೇಶ್ ಕೊಲೆ ಆರೋಪಿಗಳು ಪೊಲೀಸರಿಗೆ ಶರಣು Read Moreಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವೇಗೌಡರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ Read Moreಕುರುಬ ಸಮಾಜ ಅನ್ಯಾಯವನ್ನು ಸರಿಪಡಿಸುವ ಉದ್ದೇಶದಿಂದ ಎಸ್ಟಿಗೆ ಸೇರಿಸುವಂತೆ ಒತ್ತಾಯಿಸುತ್ತಿದ್ದಾರೆಯೇ ಹೊರತು ಯಾರ ತಟ್ಟೆಗೂ ಕೈಹಾಕಿಲ್ಲ ಎಂದು ಸುಬ್ರಹ್ಮಣ್ಯ ಹೇಳಿದ್ದಾರೆ.
ಕುರುಬ ಸಮಾಜ ಯಾರ ತಟ್ಟೆಗೂ ಕೈಹಾಕಿಲ್ಲ: ಸುಬ್ರಹ್ಮಣ್ಯ Read Moreವೆಂಕಟೇಶ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರೂಕುಗೊಳಿಸಿದ್ದು,ದುಷ್ಕರ್ಮಿಗಳ ಪತ್ತೆಗೆ ಎರಡು ತನಿಖಾ ತಂಡಗಳನ್ನು ರಚಿಸಲಾಗಿದೆ.
ವೆಂಕಟೇಶ್ ಹತ್ಯೆ;ಪೊಲೀಸರ ನಡೆಗೆ ಮನೆಯವರ ಬೇಸರ Read Moreಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ Read Moreಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಪ್ರಾಧ್ಯಾಪಕಿ ಪ್ರೊ. ರಾಜೇಶ್ವರಿ ಜೆ ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಮೌಲ್ಯಗಳು ಸಾರ್ವಕಾಲಿಕ-ಪ್ರೊ.ರಾಜೇಶ್ವರಿ Read Moreಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ದಸರಾ ವಸ್ತುಪ್ರದರ್ಶನ ಬಳಿ ಮಂಗಳವಾರ ಮಧ್ಯಾನ ನಡೆದಿದೆ.
ಹಾಡಹಗಲೇ ಸಾಂಸ್ಕೃತಿಕ ನಗರಿಯಲ್ಲಿ ರೌಡಿ ಶೀಟರ್ ಹತ್ಯೆ Read Moreಜಂಬೂ ಸವಾರಿ ಮೆರವಣಿಗೆಗೆ ಗಜಪಡೆಯನ್ನು ಬಾಜಾಭಜಂತ್ರಿ ಸಹಿತ ಅತ್ಯುತ್ಸಾಹದಿಂದ ಕರೆತಂದ ಮೈಸೂರು ಜಿಲ್ಲಾಡಳಿತ ದಸರಾ ಮುಗಿದ ನಂತರ ಆನೆಗಳನ್ನು ಮರೆತೇ ಬಿಟ್ಟಿದ್ದುದು ನಿಜಕ್ಕೂ ದುರ್ದೈವದ ಸಂಗತಿ ಎಂದು ವಿಕ್ರಮ್ ಅಯ್ಯಂಗಾರ್ ಹೇಳಿದ್ದಾರೆ.
ಕೆಲಸ ಆದ ಕೂಡಲೇ ಕೈ ಬಿಡುವ ರಾಜಕಾರಣಿಗಳು, ಅಧಿಕಾರಿಗಳಿಗೆ ಧಿಕ್ಕಾರ! Read Moreಲಯನ್ಸ್ ಕ್ಲಬ್ ಆಫ್ ಮೈಸೂರು ಗಂಗೋತ್ರಿ ಸಂಸ್ಥೆ ವತಿಯಿಂದ ಶಿಕ್ಷಕರು ಹಾಗೂ ಅಭಿಯಂತರರ ದಿನಾಚರಣೆ ಹಮ್ಮಿಕೊಂಡು ಅವರನ್ನು ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಆಫ್ ಮೈಸೂರು ಗಂಗೋತ್ರಿ:ಶಿಕ್ಷಕರು, ಅಭಿಯಂತರರ ದಿನಾಚರಣೆ Read Moreನ್ಯಾಯಾಲಯದ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.
ಮಹರ್ಷಿ ವಾಲ್ಮೀಕಿ ತತ್ವಾದರ್ಶ ಪಾಲಿಸಿ-ನಜರ್ಬಾದ್ ನಟರಾಜ್ Read More