
ಬಟ್ಟೆ ಬ್ಯಾಗನ್ನೇ ಬಳಕೆ ಮಾಡಿ: ಅರಿವು ಕಾರ್ಯಕ್ರಮ
ಮೈಸೂರು ಅರಮನೆಯಲ್ಲಿ ಪ್ರವಾಸಿಗರಿಗೆ ಬಟ್ಟೆ ಬ್ಯಾಗ್ ವಿತರಣೆ ಮಾಡುವ ಮೂಲಕ ಏಕ ಬಳಕೆ ಪ್ಲಾಸ್ಟಿಕ್ ಉಪಯೋಗಿಸದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಬಟ್ಟೆ ಬ್ಯಾಗನ್ನೇ ಬಳಕೆ ಮಾಡಿ: ಅರಿವು ಕಾರ್ಯಕ್ರಮ Read Moreಮೈಸೂರು ಅರಮನೆಯಲ್ಲಿ ಪ್ರವಾಸಿಗರಿಗೆ ಬಟ್ಟೆ ಬ್ಯಾಗ್ ವಿತರಣೆ ಮಾಡುವ ಮೂಲಕ ಏಕ ಬಳಕೆ ಪ್ಲಾಸ್ಟಿಕ್ ಉಪಯೋಗಿಸದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಬಟ್ಟೆ ಬ್ಯಾಗನ್ನೇ ಬಳಕೆ ಮಾಡಿ: ಅರಿವು ಕಾರ್ಯಕ್ರಮ Read Moreಅರಮನೆ ಆವರಣದಲ್ಲಿ ನೆರೆದ್ದಿದ್ದ ಪ್ರೇಕ್ಷಕರು ಹಾಗೂ ಪ್ರವಾಸಿಗರನ್ನು ತಮ್ಮ ಸುಮಧುರ ಗಾನಸುಧೆಯ ಮೂಲಕ ಗಾಯಕಿ ಸಿಂಚನ ದಿಕ್ಷಿತ್ ಅವರು ರಂಜಿಸಿದರು.
ಅರಮನೆ ಆವರಣದಲ್ಲಿ ಸಿಂಚನ ದಿಕ್ಷೀತ್ ಗಾಯನ ಮೋಡಿ Read Moreಅರಮನೆ ಅಂಗಳದಲ್ಲಿ ಸಾಂಸ್ಕೃತಿಕ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮೂರನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಾನಪದ ಗಾನ ಮನಸೂರೆಗೊಂಡಿತು.
ಜನಮನ ತಣಿಸಿದ ಅರಮನೆ ಅಂಗಳದ ಸಾಂಸ್ಕೃತಿಕ ಕಾರ್ಯಕ್ರಮ Read Moreರತ್ನ ಖಚಿತ ಸಿಂಹಾಸನವೇರಿ ಧಾರ್ಮಿಕ ವಿಧಿ ವಿಧಾನವನ್ನು ರಾಜ ವಂಶಸ್ಥ ಯದುವೀರ ಕೃಷ್ಣ ದತ್ತ ಚಾನರಾಜ ಒಡೆಯರ್
ಪ್ರಾರಂಭಿಸಿದರು.
ಅರಮನೆ ಆವರಣದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗ, ಕೆಂಪಿಸಿದ್ದನ ಹುಂಡಿ ರವಿಕುಮಾರ್ ನೇತೃತ್ವದಲ್ಲಿ ಮಾವುತರ ಮಡದಿಯರಿಗೆ ಅರಿಶಿಣ ಕುಂಕುಮ ಬಳೆ ಸೀರೆ ನೀಡುವ ಮೂಲಕ ಬಾಗಿನ ಅರ್ಪಿಸಲಾಯಿತು.
ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಮಾವುತ ಮಡದಿಯರಿಗೆ ಬಾಗಿನ Read More.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದಲ್ಲಿ ಗಜಪಡೆಯನ್ನು ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಲ್ಲಿ ಅಂಬಾವಿಲಾಸ ಅರಮನೆಗೆ ಸ್ವಾಗತಿಸಿದರು.
ಅರಮನೆಗೆ ಬಂದ ಗಜಪಡೆ:ಭವ್ಯ ಸ್ವಾಗತ Read Moreಕಳೆದ ಕೆಲವು ದಿನಗಳಿಂದ ಸುದ್ದಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮೈಸೂರು ಅರಮನೆಯಲ್ಲಿನ ಅಂಬಾರಿ ಕಾಣೆಯಾಗಿದೆ ಎಂಬ ಸುದ್ದಿ ಹರಡಿ ಆತಂಕ ಸೃಷ್ಟಿ ಯಾಗಿದ್ದು ಸ್ಪಷ್ಡನೆ ನೀಡುವಂತೆ ತೇಜಸ್ವಿ ಒತ್ತಾಯಿಸಿದ್ದಾರೆ.
ಅಂಬಾರಿ ಕಾಣೆಯಾದ ಸುದ್ದಿ ಬಗ್ಗೆ ಸ್ಪಷ್ಟನೆ ನೀಡುವಂತೆ ತೇಜಸ್ವಿ ಮನವಿ Read Moreಪತ್ರಕರ್ತರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಅರಮನೆ ಉಪ ನಿರ್ದೇಶಕರನ್ನು ಕೂಡಲೇ ಬಂಧಿಸುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ.
ಪತ್ರಕರ್ತರ ಮೇಲೆ ಹಲ್ಲೆ: ಅರಮನೆ ಉಪ ನಿರ್ದೇಶಕರ ಬಂಧನಕ್ಕೆ ತೇಜಸ್ವಿ ಒತ್ತಾಯ Read Moreಮಹಾ ಶಿವರಾತ್ರಿ ಪ್ರಯುಕ್ತ ಮೈಸೂರು ಅರಮನೆ ಆವರಣದಲ್ಲಿರುವ ತ್ರಿಣೇಶ್ವರ ದೇಗುಲದಲ್ಲಿ ಶಿವಲಿಂಗಕ್ಕೆ ಮುಂಜಾನೆಯಿಂದಲೇ ವಿಶೇಷ ಪೂಜೆ ಸಲ್ಲಿಸಿ ಚಿನ್ನದ ಮುಖವಾಡ ಧಾರಣೆ ಮಾಡಲಾಗಿದೆ.
ಸಾಂಸ್ಕೃತಿಕ ನಗರಿಯಲ್ಲಿ ಮಹಾ ಶಿವರಾತ್ರಿ ಸಂಭ್ರಮ Read Moreಮೈಸೂರು ಅರಮನೆ ಆವರಣದಲ್ಲಿ ರಥಸಪ್ತಮಿ ಸಂಭ್ರಮ ಮನೆಮಾಡಿದ್ದು ನೂರಾರು ಮಂದಿ ಸೂರ್ಯದೇವನ ದರ್ಶನಪಡೆದರು
ಅರಮನೆ ಆವರಣದಲ್ಲಿ ರಥಸಪ್ತಮಿ ಸಂಭ್ರಮ Read More