ಮೈಸೂರಿನಲ್ಲಿ ರೌಡಿಗಳ ಮನೆ ಮೇಲೆ ದಿಢೀರ್ ದಾಳಿ
ಮೈಸೂರು ನಗರದಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ರೌಡಿ ಆಸಾಮಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಲಾಯಿತು.
ಮೈಸೂರಿನಲ್ಲಿ ರೌಡಿಗಳ ಮನೆ ಮೇಲೆ ದಿಢೀರ್ ದಾಳಿ Read Moreಮೈಸೂರು ನಗರದಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ರೌಡಿ ಆಸಾಮಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಲಾಯಿತು.
ಮೈಸೂರಿನಲ್ಲಿ ರೌಡಿಗಳ ಮನೆ ಮೇಲೆ ದಿಢೀರ್ ದಾಳಿ Read Moreನವದೆಹಲಿಯ ಹೈಕಮಿಷನ್ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿ,ಬೇಹುಗಾರಿಕೆಯಲ್ಲಿ ಪಾಲ್ಗೊಂಡ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಮಲೇರ್ಕೋಟ್ಲಾ ಪೊಲೀಸರು ಬಂಧಿಸಿದ್ದಾರೆ.
ಬೇಹುಗಾರಿಕೆ:ಇಬ್ಬರು ವ್ಯಕ್ತಿಗಳನ್ನ ಬಂಧಿಸಿದ ಪಂಜಾಬ್ ಪೊಲೀಸರು Read Moreನಗರದ ವಿವಿಧ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳುವು ಪ್ರಕರಣಗಳನ್ನು ಭೇದಿಸಿ ಪೊಲೀಸರು ವಶಪಡಿಸಿಕೊಂಡ ಮಾಲುಗಳನ್ನ ವಾರಸುದಾರರಿಗೆ ಹಿಂದಿರುಗಿಸಲಾಯಿತು.
ಕೋಟ್ಯಾಂತರ ಮೌಲ್ಯದ ಮಾಲು ವಾರಸುದಾರಿಗೆ ಹಿಂದಿರುಗಿಸಿದ ಪೊಲೀಸರು Read Moreಸೇನಾ ಕಂಟೋನ್ಮೆಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪಾಕಿಸ್ತಾನಕ್ಕೆ ಸೇನಾ ಮಾಹಿತಿ ಸೋರಿಕೆ:ಇಬ್ಬರು ಅರೆಸ್ಟ್ Read Moreಬೊಲೆರೋ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 13 ರಾಸುಗಳನ್ನ ಪೊಲೀಸರು ರಕ್ಷಿಸಿ ಪಿಂಜರಾ ಪೋಲ್ ಗೆ ಕಳಿಸಿದ್ದಾರೆ
ಕಸಾಯಿಖಾನೆಗೆ ಸಾಗಿಸುತ್ತಿದ್ದ 13 ರಾಸುಗಳ ರಕ್ಷಿಸಿದ ಪೊಲೀಸರು Read Moreಪೊಲೀಸ್ ಅಧಿಕಾರಿಗಳಿಗೆ ಚಾಮುಂಡೇಶ್ವರಿ ಬಳಗದಿಂದ ಅಭಿನಂದನೆ ಸಲ್ಲಿಸಲಾಯಿತು.
ಪೊಲೀಸ್ ಅಧಿಕಾರಿಗಳಿಗೆ ಚಾಮುಂಡೇಶ್ವರಿ ಬಳಗದಿಂದ ಅಭಿನಂದನೆ Read Moreಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.
ಅಪರಾಧಿಗಳಿಗೆ ಭಯದ ವಾತಾವರಣ, ಜನರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ ಸೂಚನೆ Read Moreಬೆಂಗಳೂರು: ಮಾಜಿ ಶಾಸಕ ಮೊಯುದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಅವರ ಬಿಎಂಡಬ್ಲೂ ಕಾರು ಮಂಗಳೂರಿನ ಕುಳೂರು ಸೇತುವೆ ಮೇಲೆ ಪತ್ತೆ ಆಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೆರಶ್ವರ್ ತಿಳಿಸಿದ್ದರೆ. ಮುಮ್ತಾಜ್ ಅಲಿ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್,ಈ …
ಮುಮ್ತಾಜ್ ಅಲಿ ನಾಪತ್ತೆ:ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ-ಪರಮೇಶ್ವರ್ Read Moreಮೈಸೂರು: ಅಕ್ಟೋಬರ್ ಮೂರರಿಂದ 12ರವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ಭಾರೀ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಟ್ಕರ್ ಅವರು ತಿಳಿಸಿದ್ದಾರೆ. ಒಂಬತ್ತು ದಿನಗಳ ಕಾಲ ನಡೆಯಲಿರುವ ನವರಾತ್ರಿ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ …
ದಸರಾ ಮಹೋತ್ಸವಕ್ಕೆ ಭಾರೀ ಭದ್ರತೆ:ಸೀಮಾ ಲಾಟ್ಕರ್ Read Moreಮೈಸೂರು: ಪತ್ನಿಯ ಮೇಲೆ ಬೇರೆ ವ್ಯಕ್ತಿ ಅತ್ಯಾಚಾರಕ್ಕೆ ಯತ್ನಿಸಿದ ದೃಶ್ಯಗಳನ್ನ ಪತಿಯೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಅಸಹ್ಯಕರ ಪ್ರಕರಣ ಮೈಸೂರಿನಲ್ಲಿ ನಡೆದಿದೆ. ಇಂತಹ ಹೇಯ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ ಘಟನೆ ಸಂಬಂಧ ಪತ್ನಿ ಮುನ್ನಿ(ಹೆಸರು ಬದಲಿಸಲಾಗಿದೆ) …
ಪತ್ನಿಯ ಮೇಲೆ ಬೇರೊಬ್ಬ ಅತ್ಯಾಚಾರಕ್ಕೆ ಯತ್ನ: ಚಿತ್ರೀಕರಿಸಿದ ಪಾಪಿ ಪತಿ Read More