
ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ
ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ Read Moreಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ರಾಜೀನಾಮೆ Read Moreಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ ಮೈಸೂರು ವತಿಯಿಂದ ಆಯೋಜಿಸಿದ್ದ
ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ
ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1 ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎ ಐ ಐ ಎಸ್ ಹೆಚ್) ಸಿಲ್ವರ್ ಜ್ಯುಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿಗೆ ರಾಷ್ಟ್ರಪತಿಗಳು ಆಗಮಿಸಲಿದ್ದಾರೆ. ಹಾಗಾಗಿ …
ಸಾಂಸ್ಕೃತಿಕ ನಗರಿಗೆ ಮುರ್ಮು-ಅಗತ್ಯ ಸಿದ್ದತೆಗೆ ಡಿಸಿ ಆದೇಶ Read Moreಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿರುವ ವಿಚಾರದಲ್ಲಿ ನಡೆದಿರುವ ಬೆಳವಣಿಗೆಗಳು ಅತ್ಯಂತ ನೋವಿನ ಸಂಗತಿ ಎಂದು ಡಾ.ವಿಷ್ಣು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಆರ್.ಬಾಲರಾಜ್ ಹೇಳಿದ್ದಾರೆ.
ಡಾ.ವಿಷ್ಣು ಸಮಾಧಿ ನೆಲಸಮ:ಸರಿಪಡಿಸಲು ಸರ್ಕಾರಕ್ಕೆ ಕೆ.ಆರ್.ಬಾಲರಾಜ್ ಆಗ್ರಹ Read Moreಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ರಘುನಾಥ್ ಅವರು ಇದೇ ಪ್ರಥಮ ಬಾರಿಗೆ ಮೈಸೂರಿಗೆ ಭೇಟಿ ನೀಡಿ ಶಾಸಕ ಶ್ರೀವತ್ಸ ಅವರ ಕಚೇರಿಯಲ್ಲಿ ವಿಪ್ರ ಮುಖಂಡರನ್ನು ಭೇಟಿಯಾದರು.
ಸಮಾಜದ ಅಭಿವೃದ್ಧಿಗೆ ಸಂಘಟನೆ ಅಗತ್ಯ : ರಘುನಾಥ್ Read Moreಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ಸೇರಿ ಎಂಟು ಮಂದಿಯನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ,ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ಜಾನುವಾರು ರಕ್ಷಣೆ ನೆಪದಲ್ಲಿ ಹಣ ವಸೂಲಿ :ಹಿ ರಾ ರ ಪಡೆ ಅಧ್ಯಕ್ಷ ಸೇರಿ 7 ಜನ ಅರೆಸ್ಟ್ Read Moreಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ ಹೆಚ್ಚುವರಿಯಾಗಿ 278 ದಿನಗಳು ಅಲ್ಲೇ ಉಳಿದಿದ್ದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸ್ವಂತ ಹಣದಿಂದ ಹೆಚ್ಚುವರಿ ವೇತನ ನೀಡುವುದಾಗಿ ತಿಳಿಸಿದ್ದಾರೆ.
ಸುನಿತಾ ವಿಲಿಯಮ್ಸ್ ಗೆ ಹೆಚ್ಚುವರಿ ವೇತನ-ಟ್ರಂಪ್ Read Moreಮಧ್ಯ ಪ್ರದೇಶ ರಾಜ್ಯದ ಸಿಹೋರ್ ಜಿಲ್ಲೆಯ ಆಷ್ಟ ನಗರಪಾಲಿಕೆ ಅಧ್ಯಕ್ಷರಾದ ರಾಯ್ ಸಿಂಗ್ ಅವರು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾದ ಡಾ ಜಾನಪದ ಎಸ್ ಬಾಲಾಜಿ ಅವರನ್ನು ಅಭಿನಂದಿಸಿ ಗೌರವಿಸಿದರು.
ಜಾನಪದ ಎಸ್ ಬಾಲಾಜಿ ಅವರನ್ನ ಗೌರವಿಸಿದ ರಾಯ್ ಸಿಂಗ್ Read Moreಕೊಳ್ಳೇಗಾಲ ಮತ್ತು ಹನೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಚಾಮುಲ್ ನೂತನ ಅಧ್ಯಕ್ಷ ಎಂ.ನಂಜುಂಡಸ್ವಾಮಿ ಮಾತನಾಡಿದರು.
ಸಹಕಾರ ಸಂಘಗಳು ಬೆಳವಣಿಗೆಗೆ ಪರಸ್ಪರ ಸಹಕಾರ ಅತ್ಯಗತ್ಯ:ಎಂ.ನಂಜುಂಡಸ್ವಾಮಿ Read Moreಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್ ಅವರು ಮೈಸೂರಿನ ವಿವಿಧ ವಿದ್ಯಾರ್ಥಿನಿಲಯಗಳಿಗೆ ಭೇಟಿನೀಡಿದರು.
ವಿದ್ಯಾರ್ಥಿ ನಿಲಯಗಳಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್ ಭೇಟಿ Read More