
ಸೈನಿಕ ಅಕಾಡೆಮಿಯಲ್ಲಿ ಪುಲ್ವಾಮ ಹುತಾತ್ಮ ಯೋಧರಿಗೆ ಮೇಣದ ಬತ್ತಿ ಹಚ್ಚಿ ನಮನ
ಮೈಸೂರಿನ ಬೆಳವಾಡಿಯಲ್ಲಿರುವ ಸೈನಿಕ ಅಕಾಡೆಮಿಯಲ್ಲಿ ಪುಲ್ವಾಮ ಹುತಾತ್ಮ ಯೋಧರಿಗೆ ಮೇಣದ ಬತ್ತಿ ಹಚ್ಚಿ ನಮನ ಸಲ್ಲಿಸಲಾಯಿತು.
ಸೈನಿಕ ಅಕಾಡೆಮಿಯಲ್ಲಿ ಪುಲ್ವಾಮ ಹುತಾತ್ಮ ಯೋಧರಿಗೆ ಮೇಣದ ಬತ್ತಿ ಹಚ್ಚಿ ನಮನ Read Moreಮೈಸೂರಿನ ಬೆಳವಾಡಿಯಲ್ಲಿರುವ ಸೈನಿಕ ಅಕಾಡೆಮಿಯಲ್ಲಿ ಪುಲ್ವಾಮ ಹುತಾತ್ಮ ಯೋಧರಿಗೆ ಮೇಣದ ಬತ್ತಿ ಹಚ್ಚಿ ನಮನ ಸಲ್ಲಿಸಲಾಯಿತು.
ಸೈನಿಕ ಅಕಾಡೆಮಿಯಲ್ಲಿ ಪುಲ್ವಾಮ ಹುತಾತ್ಮ ಯೋಧರಿಗೆ ಮೇಣದ ಬತ್ತಿ ಹಚ್ಚಿ ನಮನ Read Moreಮೈಸೂರಿನ ಸೈನಿಕ ಅಕಾಡೆಮಿ ಸಂಸ್ಥಯಿಂದ ಭಾರತೀಯ ಸೇನೆಯಲ್ಲಿ 30 ವರ್ಷಗಳ ಕಾಲ ಕಠಿಣ ಪ್ರದೇಶಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿ ನಿವೃತ್ತರಾದ ವೀರ ಯೋಧರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಸೈನಿಕ ಅಕಾಡೆಮಿಯಲ್ಲಿ ನಿವೃತ್ತ ಸೇನಾಧಿಕಾರಿಗೆ ಹೂಮಳೆ ಸುರಿಸಿ ಸನ್ಮಾನ Read Moreಮೈಸೂರಿನ ಸೈನಿಕ ಅಕಾಡೆಮಿ ಸಂಸ್ಥೆಯಲ್ಲಿ ತರಬೇತಿ ಪಡೆದು ಭಾರತೀಯ ಅರೆ ಸೇನಾಪಡೆಗೆ ಆಯ್ಕೆ ಆಗಿ ಡ್ಯೂಟಿಗೆ ಹೊರಡಲು ತಯಾರಾಗಿರುವವರನ್ನು ಸನ್ಮಾನಿಸಿ ಗೌರವಿಸಲಾಯಿತು.
ನಿರಂತರ ಪ್ರಯತ್ನ ಪರಿಶ್ರಮದಿಂದ ಗುರಿ ಮುಟ್ಟಲು ಸಾಧ್ಯ:ಮಾಜಿ ಕಮಾಂಡೊ ಶ್ರೀಧರ Read Moreಸೈನಿಕ ಅಕಾಡೆಮಿ ಸಂಸ್ಥೆಯಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸೈನಿಕ ಅಕಾಡೆಮಿಯಲ್ಲಿಮೇಜರ್ ಸಂದೀಪ್ ಉನ್ನಿಕೃಷ್ಣನ್ ಸ್ಮರಣೆ Read Moreಮೈಸೂರಿನ ಬೆಳವಾಡಿ ಸಿಲಿಕಾನ್ ವ್ಯಾಲಿ ಬಡಾವಣೆ ಇಲ್ಲಿರುವ ಸೈನಿಕ ಅಕಾಡೆಮಿ ಸಂಸ್ಥೆ ವತಿಯಿಂದ ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಯಿತು.
ಸೈನಿಕ ಅಕಾಡೆಮಿಯಲ್ಲಿ ಮಕ್ಕಳ ದಿನಾಚರಣೆ: ಮಕ್ಕಳಿಗೆ ಪುಸ್ತಕ ವಿತರಣೆ Read Moreಸೈನಿಕ ಅಕಾಡೆಮಿ ಸಂಸ್ಥೆ ವತಿಯಿಂದ ಭಾರತೀಯ ಜಲ ಸೇನೆಗೆ ಆಯ್ಕೆ ಆಗಿರುವ ಸೈನಿಕ ಅಕಾಡೆಮಿ ಅಭ್ಯರ್ಥಿಗಳಿಗೆ ಗೌರವ ಸಲ್ಲಿಸಲಾಯಿತು.
ಜಲ ಸೇನೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೈನಿಕ ಅಕಾಡೆಮಿಯಿಂದ ಗೌರವ Read Moreಸಿಲಿಕಾನ್ ವ್ಯಾಲಿ ಬಡಾವಣೆ ಸದಸ್ಯರು, ಸೈನಿಕ ಅಕಾಡೆಮಿಯ ಅಭ್ಯರ್ಥಿಗಳ ಸಮ್ಮುಖದಲ್ಲಿ ಸೈನಿಕ ಅಕಾಡೆಮಿಯ ಸಂಸ್ಥಾಪಕರೂ ಕಮಾಂಡೋ ಶ್ರೀಧರ ಸಿ ಎಂ ಅವರು ಧ್ವಜಾರೋಹಣ ನೆರವೇರಿಸಿದರು.
ಸೈನಿಕ ಅಕಾಡೆಮಿ ವತಿಯಿಂದ ರಾಜ್ಯೋತ್ಸವ Read More