
ದಸರಾ ಮನೆಮನೆ ಗೊಂಬೆ ಸ್ಪರ್ಧಿಗಳಿಗೆ ಬಹುಮಾನ ವಿತರಣೆ
ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ದಸರಾ ಮನೆಮನೆ ಗೊಂಬೆ ಸ್ಪರ್ಧಿಗಳಿಗೆ ಬಹುಮಾನ ವಿತರಣೆ Read Moreಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ದಸರಾ ಮನೆಮನೆ ಗೊಂಬೆ ಸ್ಪರ್ಧಿಗಳಿಗೆ ಬಹುಮಾನ ವಿತರಣೆ Read Moreಶ್ರೀ ದುರ್ಗಾಪೌಂಡೇಶನ್ 6ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಮೈಸೂರು ಸೇವಾ ರತ್ನ ಪ್ರಶಸ್ತಿ 2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶ್ರೀ ದುರ್ಗಾ ಫೌಂಡೇಶನ್ ಮತ್ತು ಕೆ ವಿ ಕೆ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಪುಷ್ಪಾ ಅಮರನಾಥ್ ಬಾಗಿನ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಾಮೂಹಿಕ ಸೀಮಂತ! Read Moreಕಾಂಗೂರ್ ಕೇರ್ ಫರ್ಟಿಲಿಟಿ ಆಸ್ಪತ್ರೆ ಯಲ್ಲಿ ಖ್ಯಾತ ವೈದ್ಯರಾದ ಡಾ. ದಿಲೀಪ್ ಹಾಗೂ ಡಾ. ಸ್ವಾತಿ ಅವರನ್ನು ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು.
ವೈದ್ಯರ ದಿನಾಚರಣೆ ವೈದ್ಯರಿಗೆ ಸನ್ಮಾನ Read More: ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಮೊದಲ ಆಷಾಢ ಶುಕ್ರವಾರ ಅಂಗವಾಗಿ ಚಾಮುಂಡಿ ಬೆಟ್ಟದ ಪಾದದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ ಮಹಿಳೆಯರಿಗೆ ಉಡಿ ತುಂಬಲಾಯಿತು.
ಮೊದಲ ಆಶಾಡ ಶುಕ್ರವಾರ:ಮಹಿಳಾ ಭಕ್ತರಿಗೆ ಉಡಿ ತುಂಬಿದ ಮಹಿಳೆಯರು Read Moreಶ್ರೀ ದುರ್ಗಾ ಫೌಂಡೇಶನ್ ಹಾಗೂ ಸೂಯೋಗ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ತಾಯಂದಿರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಮಾಜಿ ಶಾಸಕ ಸಾರಾ ಮಹೇಶ್ ಉದ್ಘಾಟಿಸಿದರು.
ತಾಯಿಗೆ ಸಮನಾದ ವ್ಯಕ್ತಿ ಯಾರೂ ಇಲ್ಲ:ಸಾ ರಾ ಮಹೇಶ್ Read Moreಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರು ಸುರಕ್ಷಿತವಾಗಿ ಭೂಮಿಗೆ ಬಂದುದಕ್ಕೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು.
ಸುರಕ್ಷಿತವಾಗಿ ಭೂಮಿಗೆ ಬಂದ ಸುನೀತಾ,ಬುಚ್:ಮೈಸೂರಿನಲ್ಲಿ ಸಂಭ್ರಮಾಚರಣೆ Read Moreಜೀವಧಾರ ರಕ್ತನಿಧಿ ಕೇಂದ್ರ ಆವರಣದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಹಾಗೂ ಅರಿವು ಸಂಸ್ಥೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ನಿರಂತರ ಸಾಮಾಜಿಕ ಸೇವೆ ಸಲ್ಲಿಸಿದ ಎಸ್ ಇ ಗಿರೀಶ್ ರವರಿಗೆ ಜೀವರಕ್ಷಕ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು.
ನಿಸ್ವಾರ್ಥ ಸೇವೆಯೇ ನಿಜವಾದ ಸಮಾಜ ಸೇವೆ: ನಾರಾಯಣಗೌಡ Read Moreಕಾಂಗರೂ ಕೇರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ- ಫರ್ಟಿಲಿಟಿ ಸೆಂಟರ್ ಹಾಗೂ ಶ್ರೀ ದುರ್ಗಾ ಫೌಂಡೇಶನ್ ನವರು ಪೌರಕಾರ್ಮಿಕರಿಗೆ ಸೀರೆ, ಬಳೆ, ಎಳ್ಳು, ಬೆಲ್ಲ, ಬಾಗಿನ ವಿತರಿಸಿ ವಿಶೇಷವಾಗಿ ಸಂಕ್ರಾಂತಿ ಹಬ್ಬ ಆಚರಿಸಲಾಯಿತು.
ಪೌರಕಾರ್ಮಿಕರಿಗೆ ಬಾಗಿನ ವಿತರಿಸಿ ಸಂಕ್ರಾಂತಿ ಹಬ್ಬ ಆಚರಣೆ Read Moreಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಸರ್ವರಿಗೂ ಶಿಕ್ಷಣ ಸಿಗುವಂತೆ ಮಾಡಿದ ಸಾವಿತ್ರಿ ಬಾಯಿ ಪುಲೆ: ರಘುರಾಮ್ ವಾಜಪಾಯಿ Read More