ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಮೈಸೂರಿನ ಪುರಭವನ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ Read Moreಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಮೈಸೂರಿನ ಪುರಭವನ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ Read Moreಮೈಸೂರಿನ ಪುರಭವನದ ಮುಂದೆ ದಸರಾ ಪ್ರಯುಕ್ತ ಪಾರಂಪರಿಕ ನಡಿಗೆ ಹಮ್ಮಿಕೊಳ್ಳಲಾಗಿತ್ತು.
ನಮ್ಮ ಪರಂಪರೆ ಪಾರಂಪರಿಕ ಕಟ್ಟಡಗಳ ಉಳಿಸುವುದು ಯುವ ಪೀಳಿಗೆಯ ಕರ್ತವ್ಯ-ದೇವರಾಜು Read Moreರಂಗಚಾರ್ಲು ಪುರಭವನದ ಬಳಿ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ಪಾರಂಪರಿಕ ಜಾವಾ ಮೋಟಾರ್ ಬೈಕ್ ಸವಾರಿ ಹಮ್ಮಿಕೊಂಡಿದ್ದವು
ಮಕ್ಕಳಿಗೆ ಪಾರಂಪರಿಕ ವಿಚಾರ ಪರಿಚಯ ಮಾಡುವುದು ಎಲ್ಲರ ಹೊಣೆ-ದೇವರಾಜು Read Moreಮೈಸೂರು ಪುರಭವನ ದಲ್ಲಿ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ರವರ 74 ನೇ ವರ್ಷದ ಜನ್ಮದಿನದ ಅಂಗವಾಗಿ ಶ್ರೀ ಗಣೇಶ ಮ್ಯೂಸಿಕಲ್ ಗ್ರೂಪ್ಸ್ ಕರೋಕೆ ಗಾಯನ ನಡೆಸಿಕೊಟ್ಟಿತು
ಮಾನಸಿಕ ಸಮಸ್ಯೆ ಮುಕ್ತಿಗೆ ಸಂಗೀತ ಒಳಿತು: ಡಾ .ರೇಖಾ ಅರುಣ್ Read More