
ಕುಡಿತಕ್ಕೆ ಹಣ ನೀಡದ್ದಕ್ಕೆ ಪತ್ನಿಯ ಕೊಂ*ದ ಪಾಪಿ ಪತಿ
ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಡಿತಕ್ಕೆ ಹಣ ನೀಡದ್ದಕ್ಕೆ ಪತ್ನಿಯ ಕೊಂ*ದ ಪಾಪಿ ಪತಿ Read Moreಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಡಿತಕ್ಕೆ ಹಣ ನೀಡದ್ದಕ್ಕೆ ಪತ್ನಿಯ ಕೊಂ*ದ ಪಾಪಿ ಪತಿ Read Moreಪಟ್ಟಣ ಪೊಲೀಸ್ ಠಾಣೆ ಸಮೀಪವೇ ಪತಿ ಪತ್ನಿಯನ್ನು ಬರ್ಬರ ಹತ್ಯೆ ಮಾಡಿದ್ದು ಕೊಲೆಗಡುಕರಿಗೆ ಪೊಲೀಸರ ಬಯವೇ ಇಲ್ಲವೇನೊ ಅನಿಸುತ್ತಿದೆ.
ಪೊಲೀಸ್ ಠಾಣೆ ಬಳಿ ಪತ್ನಿಯ ಕೊಂದ ಪತಿ! Read Moreನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಕರ್ನಾಟಕ ಬ್ಯಾಂಕ್ ಗೆ ಕತರ್ನಾಕ್ ದಂಪತಿ 26 ಲಕ್ಷ ವಂಚಿಸಿದ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.
ಕರ್ನಾಟಕ ಬ್ಯಾಂಕ್ ಗೆ ವಂಚಿಸಿದ ಕತರ್ನಾಕ್ದಂಪತಿ Read Moreಮೈಸೂರು: ಪೊಲೀಸ್ ಠಾಣೆ ಹಾಗೂ ಕೌಟುಂಬಿಕ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನ ಹಿಂದಕ್ಕೆ ಪಡೆಯದ ಪತ್ನಿಯನ್ನ ಪತಿ ಅರೆನಗ್ನಗೊಳಿಸಿ ಹಲ್ಲೆ ನಡೆಸಿದ ವಿಲಕ್ಷಣ ಘಟನೆ ಮೈಸೂರಿನಲ್ಲಿ ನಡೆದಿದೆ. ಪತ್ನಿಯನ್ನ ಪತಿ ಮಹೇಶ್ಬಲವಂತವಾಗಿ ಕೂಡಿ ಹಾಕಿ,ನಡುರಸ್ತೆಯಲ್ಲಿ ಅರೆನಗ್ನಗೊಳಿಸಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾರೆ. ಹಾಗಾಗಿ ಪತಿ, …
ಪತ್ನಿಯ ಅರೆನಗ್ನಗೊಳಿಸಿ ಹಲ್ಲೆ ಮಾಡಿ ಮೆರವಣಿಗೆ ಮಾಡಿದ ಪತಿ Read Moreಪ್ರಿಯಕರನ ಜತೆ ಸೇರಿ ಪತಿಯನ್ನು ಕೊಂದು ನಾಪತ್ತೆ ದೂರು ದಾಖಲಿಸಿ ಯಾಮಾರಿಸಲು ಯತ್ನಿಸಿದ ನಾಟಕಗಾತಿ ಪತ್ನಿ ಹಾಗೂ ಪ್ರಿಯಕರ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಪತಿಯ ಕೊಂದ ಪತ್ನಿ,ಪ್ರಿಯಕರನ ಜೈಲಿಗಟ್ಟಿದ ಪೊಲೀಸರು! Read Moreಮೈಸೂರು: ಅಕ್ರಮ ಸಂಬಂಧ ವಿರೋಧಿಸಿ ಪ್ರಶ್ನಿಸಿದ ಪತ್ನಿ ಮತ್ತು ಮಗಳ ಮೇಲೆ ಪ್ರಿಯತಮೆ ಜೊತೆ ಸೇರಿ ಪಾಪಿ ಪತಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹೇಯ ಘಟನೆ ನಡೆದಿದ್ದು,ಬೆಂಗಳೂರಿನ ಶ್ವೇತಾ …
ಅಕ್ರಮ ಸಂಬಂಧ ವಿರೋಧಿಸಿದ ಪತ್ನಿ:ಪ್ರಿಯತಮೆಯೊಂದಿಗೆ ಹಲ್ಲೆ ನಡೆಸಿದ ಪತಿ Read Moreಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿರಾಯನೊಬ್ಬ ಪತ್ನಿಯ ಕತ್ತು ಕತ್ತರಿಸಿ ಹತ್ಯೆ ಮಾಡಿರುವ ಘಟನೆ ಸಾಂಸ್ಕೃತಿಕ ನಗರಿಯಲ್ಲಿ ನಡೆದಿದೆ.
ಕೌಟುಂಬಿಕ ಕಲಹದಿಂದ ಆಕ್ರೋಶಗೊಂಡು ಪತ್ನಿಯ ಕೊಂದ ಪತಿ Read Moreಮೈಸೂರು: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಪತ್ನಿಯನ್ನು ಕೊಲ್ಲಲು ಪತಿ ಅಕ್ಸಿಡೆಂಟ್ ಮಾಡಿರುವ ಹೇಯ ಘಟನೆ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಪತ್ನಿ ಮಮತಾ ತೀವ್ರವಾಗಿ ಗಾಯಗೊಂಡಿದ್ದಾರೆ,ಪತಿ ಮಹದೇವಪ್ಪ ಅಲಿಯಾಸ್ ಪ್ರಸಾದ್ ಪುರೋಹಿತ್ ಕೊಲೆಗೆ ಯತ್ನಿಸಿದ ಪತಿ. ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಮತಾರನ್ನು ಮತ್ತೊಂದು …
ದ್ವಿಚಕ್ರ ವಾಹನದಿಂದ ಡಿಕ್ಕಿ ಹೊಡೆದು ಪತ್ನಿಯ ಕೊಲ್ಲಲು ಯತ್ನಿಸಿದ ಪತಿ Read More