
ರೌಡಿಶೀಟರ್ ಜೊತೆ ಕೇಕ್ ಕಟ್ ಫೋಟೋ ವೈರಲ್: ಪಿಎಸ್ಐ ಅಮಾನತು
ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ ತಪ್ಪಿಗೆ ಪಿಎಸ್ಐ ಒಬ್ಬರನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ರೌಡಿಶೀಟರ್ ಜೊತೆ ಕೇಕ್ ಕಟ್ ಫೋಟೋ ವೈರಲ್: ಪಿಎಸ್ಐ ಅಮಾನತು Read Moreರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ ತಪ್ಪಿಗೆ ಪಿಎಸ್ಐ ಒಬ್ಬರನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ರೌಡಿಶೀಟರ್ ಜೊತೆ ಕೇಕ್ ಕಟ್ ಫೋಟೋ ವೈರಲ್: ಪಿಎಸ್ಐ ಅಮಾನತು Read Moreಮಕ್ಕಳಿಗೆ ತಾಯಿ ದೇವತೆಯಾದರೆ ತಂದೆ ಕೂಡಾ ದೇವರ ಸಮಾನ,ಆದರೆ ಅಂತಹ ಸ್ಥಾನದಲ್ಲಿರು ಅಪ್ಪ ತನ್ನ ಇಬ್ಬರು ಮಕ್ಕಳನ್ನು ಕೊಂದ ಹೇಯ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಕೌಟುಂಬಿಕ ಕಲಹ:ಇಬ್ಬರ ಮಕ್ಕಳ ಕೊಂದ ಪಾಪಿ ಅಪ್ಪ Read Moreವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ.
ವಸತಿ ಶಾಲೆಯಲ್ಲೇ ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಅರೆಸ್ಟ್ Read Moreತಾಲ್ಲೂಕಿನ ಹತ್ತಿಕುಣಿ ಭಾಗದ ರೈತರ ಜೀವನಾಡಿ ಹತ್ತಿಕುಣಿ ಜಲಾಶಯ ಭರ್ತಿಯಾಗಿದ್ದು,ಜಲಾಶಯದ ಸಿಬ್ಬಂದಿ ಪೂಜೆ ಸಲ್ಲಿಸಿದರು.
ಭರ್ತಿಯಾದ ಹತ್ತಿಕುಣಿ ಜಲಾಶಯಕ್ಕೆ ಪೂಜೆ Read Moreಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಮೂವರು ದುರ್ಮರಣ ಹೊಂದಿದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ನಡೆದಿದೆ
ವಿದ್ಯುತ್ ತಗುಲಿ ಮೂವರ ದುರ್ಮರಣ Read Moreಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ನಾಯ್ಕಲ್ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ದುಷ್ಕರ್ಮಿಗಳು ಕೊಲೆ ಮಾಡಿ ದೇಹವನ್ನ ಕೆರೆಗೆ ಹಾಕಿದ್ದಾರೆ.
ವ್ಯಕ್ತಿಯ ಕೊ*ಲೆ ಮಾಡಿ ಕೆರೆಗೆ ಬಿಸಾಡಿದ ದುಷ್ಕರ್ಮಿಗಳು Read Moreಜಾತಿ ನಿಂದನೆ ಕೇಸ್ ಗೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡರೆ ಇತ್ತ ಈ ಸುದ್ದಿ ತಿಳಿದು ಆಘಾತಕ್ಕೊಳಗಾಗಿ ಯುವಕನ ತಂದೆ ಕೂಡಾ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಯಾದಗಿರಿ ಜಿಲ್ಲೆ ವಡಗೇರದಲ್ಲಿ ನಡೆದಿದೆ.
ಜಾತಿ ನಿಂದನೆ ಕೇಸ್ ಗೆ ಹೆದರಿ ಯುವಕ ಆತ್ಮಹತ್ಯೆ:ಶಾಕ್ ನಿಂದ ತಂದೆ ಸಾವು Read Moreಭೀಮಾನದಿ ನೀರನ್ನು ನಂಬಿ ಭತ್ತ ಹಾಗೂ ಹತ್ತಿ ಬೆಳೆಯುವ ರೈತರು ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗೆ ನೀರು ಹರಿಸಿಕೊಳ್ಳಲು ಸಾಧ್ಯವಾಗದೆ ಬೆಳೆಗಳು ಒಣಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.
ಒಣಗುತ್ತಿರುವ ಬೆಳೆ:7 ಗಂಟೆ ಕಾಲ ವಿದ್ಯುತ್ ನೀಡಲು ರೈತರ ಒತ್ತಾಯ Read Moreಕಲುಶಿತ ನೀರು ಸೇವಿಸಿ
ಒಂದೇ ಗ್ರಾಮದ ಮೂವರು ಮೃತಪಟ್ಟ ಘಟನೆ ಯಾದಗಿರಿಯಲ್ಲಿ ವರದಿಯಾಗಿದೆ.
ಭೀಮಾನದಿ ಪಾಲಾದ ಇಬ್ಬರು ಯುವಕರ ಕುಟುಂಬಕ್ಕೆ ಸರಕಾರದಿಂದ ಸಿಗುವ ಪರಿಹಾರ ಕಲ್ಪಿಸಲಾಗುವುದು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭರವಸೆ ನೀಡಿದರು.
ನದಿ ಪಾಲಾದ ಯುವಕರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಚನ್ನಾರೆಡ್ಡಿ ಭರವಸೆ Read More